ಸದನಕ್ಕೆ ‘ಸಿಂಹ’ ಘರ್ಜನೆ: ಮೈಸೂರಿನ ಚಾಮರಾಜ ಕ್ಷೇತ್ರದಿಂದ ವಿಧಾನಸಭೆ ಅಖಾಡಕ್ಕೆ ಪ್ರತಾಪಸಿಂಹ ಎಂಟ್ರಿ!

Date:

spot_img

ಮೈಸೂರು: ಲೋಕಸಭಾ ಚುನಾವಣೆಯ ಟಿಕೆಟ್ ಕೈತಪ್ಪಿದ ಬಳಿಕ ಸಕ್ರಿಯ ರಾಜಕಾರಣದಿಂದ ಕೊಂಚ ದೂರವಿದ್ದ ಮಾಜಿ ಸಂಸದ ಪ್ರತಾಪಸಿಂಹ ಈಗ ರಾಜ್ಯ ರಾಜಕೀಯಕ್ಕೆ ಅದ್ಧೂರಿ ಎಂಟ್ರಿ ನೀಡಲು ಸಜ್ಜಾಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಭಾವಿ ವಿಧಾನಸಭಾ ಕ್ಷೇತ್ರವಾದ ಚಾಮರಾಜದಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ಸೋಮವಾರ ಮೈಸೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಕೇಂದ್ರದ ಜವಾಬ್ದಾರಿ ಮುಗಿದ ಮೇಲೆ ಸಹಜವಾಗಿಯೇ ರಾಜ್ಯ ರಾಜಕಾರಣದತ್ತ ಮುಖ ಮಾಡಿದ್ದೇನೆ. ಚಾಮರಾಜ ಕ್ಷೇತ್ರವು ಪ್ರಜ್ಞಾವಂತ ಮತದಾರರಿಂದ ಕೂಡಿದ್ದು, ಇಲ್ಲಿನ ಜನರು ಅಭಿವೃದ್ಧಿ ಮತ್ತು ಕೆಲಸವನ್ನು ನೋಡಿ ಮತ ನೀಡುತ್ತಾರೆ. ಕೇವಲ ಹಣದ ಆಮಿಷಕ್ಕೆ ಒಳಗಾಗುವವರಲ್ಲ. ಹೀಗಾಗಿ ಈ ಕ್ಷೇತ್ರವು ನನ್ನ ಮೊದಲ ಆದ್ಯತೆಯಾಗಿದೆ” ಎಂದು ತಿಳಿಸಿದರು. ಈ ಹಿಂದೆ 2 ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದ ಸಿಂಹ, ಚಾಮರಾಜ ಕ್ಷೇತ್ರವು ತಮಗೆ ಎಲ್ಲ ದೃಷ್ಟಿಯಿಂದಲೂ ಪೂರಕವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.