ಕಾರ್ಕಳ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂಧನದ ಬಗ್ಗೆ ಪತ್ರಿಕಾ ಗೋಷ್ಠಿ

Date:

spot_img

ಕಾರ್ಕಳ : ನಗರದ ಎಸ್. ವಿ. ಟಿ. ಶಾಲಾ ರಸ್ತೆಯ “ಶಿವ ಧ್ಯಾನ ಮಂದಿರ”ದಲ್ಲಿ ರಕ್ಷಾ ಬಂಧನ ಕಾರ್ಯಕ್ರಮದ ಬಗ್ಗೆ ಪತ್ರಿಕಾ ಗೋಷ್ಠಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಜಾಪಿತಾ ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಹುಬ್ಬಳ್ಳಿ ವಲಯ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಕುಮಾರಿ ನಿರ್ಮಲಾಜಿ ವಹಿಸಿದ್ದರು. ಅವರು ತಮ್ಮ ಆಶೀರ್ವಚನದಲ್ಲಿ ಇಂದು ಪ್ರಪಂಚದ ಜನರು ಪಂಚ ವಿಕಾರದ ಬಂಧನದಲ್ಲಿ ಸಿಲುಕಿದ್ದಾರೆ. ಇದರಿಂದ ಮುಕ್ತರಾಗಲು ಪರಮಾತ್ಮನ ಸ್ನೇಹದ ಸಂಬಂಧದಲ್ಲಿ ಇರಬೇಕು. ಅದಕ್ಕಾಗಿ ಧ್ಯಾನದ ಅವಶ್ಯಕತೆ ಇದೆ. ತಮ್ಮನ್ನು ತಾವು ಅರಿತು ಪ್ರತಿಯೊಬ್ಬರ ಬಗ್ಗೆ ಶುಭ ಭಾವನೆಯನ್ನು ಇಟ್ಟು ಕೊಳ್ಳಬೇಕೆಂದು ರಕ್ಷಾ ಬಂಧನದ ಸಂದೇಶವನ್ನು ನೀಡಿದರು.

ಸಮಾರಂಭದಲ್ಲಿ ಕಾರ್ಕಳ ಸೇವಾ ಕೇಂದ್ರದ ಸಂಚಾಲಕಿ ರಾಜಯೋಗಿನಿ ಬ್ರಹ್ಮ ಕುಮಾರಿ ವಿಜಯಲಕ್ಷ್ಮಿ ಹಾಗೂ ಮಂಗಳೂರಿನ ಬಿ. ಕೆ. ಸ್ನೇಹ ಅಕ್ಕ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.