spot_img

ಹೆಕ್ಕಡ್ಕ ಮಠ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ಸಾರ್ವಜನಿಕ ಸೋಣಾರ್ಥಿ ಹೂವಿನ ಪೂಜೆ

Date:

ಹೆಕ್ಕಡ್ಕ : ಹೆಕ್ಕಡ್ಕ ಮಠದ ಶ್ರೀ ಲಕ್ಷ್ಮೀನಾರಾಯಣ ದೇವರ ಸನ್ನಿಧಿಯಲ್ಲಿ ದಿನಾಂಕ 12/09/2025ರ ಶುಕ್ರವಾರದಂದು ಸಾರ್ವಜನಿಕ ಸೋಣಾರ್ಥಿ ಹೂವಿನ ಪೂಜೆಯು ವಿಜೃಂಭಣೆಯಿಂದ ಜರುಗಿತು. ಸಂಜೆ 7:00 ಗಂಟೆಗೆ ಮಹಾ ಮಂಗಳಾರತಿ ನೆರವೇರಿತು.

ಈ ಪೂಜಾ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು ಎಂದು ಹೆಕ್ಕಡ್ಕ ಮಠದ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ್ ಭಟ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ: ಟ್ರಕ್‌ಗೆ ಸಿಲುಕಿ ಆರು ಮಂದಿ ಸಾವು, ಹಲವರಿಗೆ ಗಾಯ!

ಹಾಸನದ ಮೊಸಳೆಹೊಸಳ್ಳಿ ಬಳಿ ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ಮೇಲೆ ಟ್ರಕ್ ಹರಿದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪಡುಬೈಲೂರು ಶ್ರೀ ಇಷ್ಟ ಮಹಾಲಿಂಗೇಶ್ವರ ಹುಲಿವೇಷ ತಂಡದ ದಶಮಾನೋತ್ಸವ ಸಂಭ್ರಮದ ಕಾರ್ಯಕ್ರಮ

ಸೆ. 15 ವಿಟ್ಲಪಿಂಡಿಯಂದು ರಥಬೀದಿಯಲ್ಲಿ ಹಾಗೂ ರಾಜಾಂಗಣದಲ್ಲಿ ಸುಮಾರು 45 ವೇಷಧಾರಿಗಳನ್ನೊಳಗೊಂಡ ಶ್ರೀ ಇಷ್ಟ ಮಹಾಲಿಂಗೇಶ್ವರ ಹುಲಿವೇಷ ತಂಡದಿಂದ ಈ ಬಾರಿ ಅದ್ದೂರಿಯ ಪ್ರದರ್ಶನ ನಡೆಯಲಿದೆ ಎಂದು ಪತ್ರಿಕಾ ಗೋಷ್ಟಿಯಲ್ಲಿ ವಿವರಿಸಲಾಯಿತು.

ಪ್ರಮೋದ ಮುತಾಲಿಕ್: ‘ಪಾಕ್ ಜೊತೆಗಿನ ಕ್ರಿಕೆಟ್ ಪಂದ್ಯ ದೇಶಕ್ಕೆ ದ್ರೋಹ’

ಪಾಕಿಸ್ತಾನದ ಜೊತೆಗಿನ ಕ್ರಿಕೆಟ್ ಪಂದ್ಯಗಳನ್ನು ವಿರೋಧಿಸಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ಮತ್ತು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃತ್ಯದ ಆರೋಪಿ ಚಿನ್ನಯ್ಯ ಬುರುಡೆ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 16ಕ್ಕೆ.

ಚಿನ್ನಯ್ಯ ಬುರುಡೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯ ಬುರುಡೆ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಗುರುವಾರ, ಸೆಪ್ಟೆಂಬರ್ 12 ರಂದು ನಡೆಯಿತು.