spot_img

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹೆಬ್ರಿಯ ಸುವರ್ಣ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Date:

spot_img

ಹೆಬ್ರಿ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹೆಬ್ರಿಯ ಸುವರ್ಣ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಜನಾರ್ಧನ್ ಎಚ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.ಆಮಂತ್ರಣ ಪತ್ರಿಕೆಯನ್ನು ಹೆಬ್ರಿಯ ಧಾರ್ಮಿಕ ಮುಂದಾಳು ಎಚ್ ಭಾಸ್ಕರ್ ಜೋಯಿಸ್ ಹಾಗೂ ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ತಾರಾನಾಥ್ ಎಸ್ ಬಂಗೇರ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಗಣೇಶೋತ್ಸವ ಸಮಿತಿ ಉಪಾಧ್ಯಕ್ಷರಾದ ಎಚ್ ಕೆ ಸುಧಾಕರ , ದಿವಾಕರ್ ಶೆಟ್ಟಿ ,ಪ್ರಕಾಶ್ ಮಲ್ಯ, ಪ್ರಧಾನ ಕಾರ್ಯದರ್ಶಿಯಾದ ರಾಜೇಶ್ ಆಚಾರ್ಯ, ಮಹಿಳಾ ಸಮಿತಿ ಸಂಚಾಲಕಿ ಬಾನು ಪಿ ಬಲ್ಲಾಳ್, ಜೊತೆ ಕಾರ್ಯದರ್ಶಿಯಾದ ಶಂಕರ್ ಸೇರಿಗಾರ್ , ಹೆಬ್ರಿ ವಿ ಎಸ್ ಎಸ್ ಸಂಘ( ನಿ) ಇದರ ಅಧ್ಯಕ್ಷರಾದ ನವೀನ್ ಕೆ ಅಡ್ಯಂತಾಯ , ಉಪಾಧ್ಯಕ್ಷರಾದ ಹರೀಶ್ ಬಿ ಪೂಜಾರಿ , ಉಪ ಸಮಿತಿಗಳ ಸಂಚಾಲಕರುಗಳಾದ ಪ್ರಕಾಶ್ ಶೆಟ್ಟಿ ಕಲ್ಲಿಲ್ಲು , ನಾಗರಾಜ್ ಜೋಯಿಸ್ , ದಯಾನಂದ್ ಶೆಟ್ಟಿ , ವಸಂತ ಶೆಟ್ಟಿ ನಡುಬೀಡು , ಪ್ರಸಾದ್ ಶೆಟ್ಟಿ , ಸಂತೋಷ್ ನಾಯಕ್ , ಸಮಿತಿಯ ಸದಸ್ಯರಾದ ಭಾರ್ಗವಿ ಐತಾಳ್, ಕೆ ಕೃಷ್ಣ ಶೆಟ್ಟಿ , ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕರಾದ ಉದಯ್ , ಸೇವಾ ಪ್ರತಿನಿಧಿಗಳು , ಅರುಣ್ ಶೆಟ್ಟಿ ಕನ್ಯಾನ , ರವಿಚಂದ್ರ ಹೆಗ್ಡೆ ಮಾಡಿಗೆ , ಶಂಕರ್ ಚಾರ ಮುಂತಾದವರು ಉಪಸ್ಥಿತರಿದ್ದರು .

ಸಂಚಾಲಕ ಟಿ ಜಿ ಆಚಾರ್ಯ ನಿರೂಪಿಸಿದರು ಹಾಗೂ ಪ್ರಸಾದ್ ಶೆಟ್ಟಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

79ನೇ ಸ್ವಾತಂತ್ರ್ಯೋತ್ಸವ: ಆರ್‌ಎಸ್‌ಎಸ್‌ ವಿಶ್ವದ ಬೃಹತ್‌ ಎನ್‌ಜಿಒ ಎಂದ ಪ್ರಧಾನಿ ಮೋದಿ

ದೇಶದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದೇಶಕ್ಕಾಗಿ ಸಲ್ಲಿಸಿದ ಸೇವೆಗಳನ್ನು ಶ್ಲಾಘಿಸಿದರು.

ಧರ್ಮಸ್ಥಳ ಪ್ರಕರಣ : ರಾಜ್ಯ ಮಹಿಳಾ ಆಯೋಗದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಕಮಿಷನರ್ ಗೆ ಪತ್ರ

ರಾಜ್ಯಾದ್ಯಂತ ಗಮನ ಸೆಳೆದಿದ್ದ ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿರುವಾಗಲೇ, ರಾಜ್ಯ ಮಹಿಳಾ ಆಯೋಗವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಮಿಷನರ್ ಅವರಿಗೆ ಪತ್ರ ಬರೆದಿದೆ.

ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ಕಾರಿನಲ್ಲಿ ಅಕ್ರಮ ಗೋ ಸಾಗಾಟ; ಓರ್ವನ ಬಂಧನ

ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಕಾರಿನಲ್ಲಿ ಮೂರು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣ ಗುರುವಾಯನಕೆರೆಯಲ್ಲಿ ಬೆಳಕಿಗೆ ಬಂದಿದೆ.

ಉಡುಪಿ ಶ್ರೀ ಕೃಷ್ಣಮಠದಲ್ಲಿ ಚಾಂದ್ರ ಶ್ರೀಕೃಷ್ಣಾಷ್ಟಮಿ ಸರಳ ಆಚರಣೆ

ಚಾಂದ್ರ ಶ್ರೀಕೃಷ್ಣಾಷ್ಟಮಿಯ ಅಂಗವಾಗಿ ಇಂದು ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಸಾಮೂಹಿಕವಾಗಿ ಶ್ರೀ ಕೃಷ್ಣ ಮಂತ್ರ ಜಪ ಪಠನ ಹಾಗೂ ಭೋಜನ ಪ್ರಸಾದ ವಿತರಣೆಯು ಸರಳವಾಗಿ ನಡೆಯಲಿದೆ.