spot_img

‘ಮಿಸ್ ಕ್ವೀನ್ ಕರಾವಳಿ 2025’ ಬಿರುದು ಗೆದ್ದು ಮಿಂಚಿದ ಪೂರ್ವಿ ಕುಲಾಲ್ !

Date:

spot_img

ಮಂಗಳೂರು (ಕುಲಾಲ ವರ್ಲ್ಡ್ ಡಾಟ್ ಕಾಮ್): ಮೂಡುಬಿದಿರೆ ಸಮಾಜ ಮಂದಿರದಲ್ಲಿ ಇತ್ತೀಚೆಗೆ ನಡೆದ ‘ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ – 2025’ ಸ್ಪರ್ಧೆಯಲ್ಲಿ ಪೂರ್ವಿ ಕುಲಾಲ್ ಅವರು ‘ಮಿಸ್ ಕ್ವೀನ್ ಕರಾವಳಿ 2025’ ಬಿರುದನ್ನು ಗೆದ್ದುಕೊಂಡಿದ್ದಾರೆ. ಈ ಸ್ಪರ್ಧೆಯನ್ನು ಮೂಡುಬಿದಿರೆಯ ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಸುಮಾರು 60ಕ್ಕೂ ಹೆಚ್ಚು ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಪೂರ್ವಿ ಕುಲಾಲ್ ಅವರು ಹಿರಿಯಡ್ಕ ಗ್ರೀನ್ ಪಾರ್ಕ್ ಸೆಂಟ್ರಲ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ. ಅವರು ಪೆರ್ಡೂರಿನ ನಿವಾಸಿ ಏಕನಾಥ್ ಕುಲಾಲ್ ಮತ್ತು ಗಾಯತ್ರಿ ಕುಲಾಲ್ ದಂಪತಿಯ ಪುತ್ರಿಯಾಗಿದ್ದಾರೆ. ಇದಕ್ಕೂ ಮುಂಚೆ, ಪೂರ್ವಿ ಕುಲಾಲ್ ಅವರು ಅಬ್ಯಾಕ್ ಎಂಟರ್ ಟೈನ್ ಮೆಂಟ್ ವತಿಯಿಂದ ಉಡುಪಿಯಲ್ಲಿ ನಡೆದ ಫ್ಯಾಶನ್ ಶೋ ಸ್ಪರ್ಧೆಯಲ್ಲಿ ‘ಕ್ಯೂಟ್ ಸ್ಮೈಲ್’ ಸಬ್ ಟೈಟಲ್ ಗೆದ್ದು ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಪರಾಷ್ಟ್ರಪತಿ ಸ್ಥಾನಕ್ಕೆ ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಹೆಸರು ಮುಂಚೂಣಿಯಲ್ಲಿ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಅನಿರೀಕ್ಷಿತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮಹೋನ್ನತ ಹುದ್ದೆಗೆ ಕರ್ನಾಟಕದ ಹೆಮ್ಮೆಯ ಪುತ್ರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಧರ್ಮಸ್ಥಳ ದುರಂತಗಳ ಆಳಕ್ಕೆ ಇಳಿಯಲು ಸಹಾಯವಾಣಿ ಸ್ಥಾಪನೆಗೆ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವ ವಿಲೇವಾರಿ ಪ್ರಕರಣವು ಇದೀಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೋಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಎಂ.ಆರ್.ಐ. ಯಂತ್ರದಿಂದ ಲೋಹದ ಆಭರಣ ಧರಿಸಿದ ವ್ಯಕ್ತಿಯ ಸಾವು!

ವೈದ್ಯಕೀಯ ಜಗತ್ತಿನಲ್ಲಿ ಅಪರೂಪದ ಆದರೆ ಅತ್ಯಂತ ಗಂಭೀರವಾದ ದುರಂತವೊಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದು, ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ.) ಸ್ಕ್ಯಾನ್ ಯಂತ್ರದ ಪ್ರಬಲ ಕಾಂತೀಯ ಕ್ಷೇತ್ರಕ್ಕೆ ಸೆಳೆದುಕೊಂಡು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ