spot_img

ಉಡುಪಿ ಜಿಲ್ಲಾ ಸೈನೇಜ್ ಅಸೋಸಿಯೇಷನ್ ಅಧ್ಯಕ್ಷರಾಗಿ ರಾಜೇಶ್ ಕುಮಾರ್ ಅಂಬಾಡಿ ಅವಿರೋಧ ಆಯ್ಕೆ

Date:

spot_img

ಉಡುಪಿ : ಉಡುಪಿ ಜಿಲ್ಲಾ ಸೖನೇಜ್ ಅಸೋಸಿಯೇಷನ್ ರಿ. ಉಡುಪಿ ಇದರ 2024-25 ಸಾಲಿನ ಮಹಾಸಭೆ ಹಾಗೂ ಸನ್ಮಾನ ಕಾರ್ಯಕ್ರಮ ದಿ. 27/07/2025 ರಂದು ಉಡುಪಿ ಉದ್ಯಾವರದ ಬಲಾಯಿಪಾದೆಯ ನಿತ್ಯಾನಂದ ಆರ್ಕೇಡ್ ಸಭಾಭವನದಲ್ಲಿ ಜರಗಿದ್ದು, ಶ್ರೀಯುತ ರಾಜೇಶ್ ಕುಮಾರ್ ಅಂಬಾಡಿಯವರು 2025-27 ಸಾಲಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಗೌರವಾಧ್ಯಕ್ಷರಾಗಿ ಶ್ರೀಯುತ ದಾಮೋದರ ಪೖ ಕುಂದಾಪುರ, ಪ್ರಧಾನಕಾರ್ಯದರ್ಶಿಯಾಗಿ ಶ್ರೀಯುತ ಹರೀಶ್ ಅಮೀನ್ ಸಂತೆಕಟ್ಟೆ, ಕಾರ್ಯದರ್ಶಿಗಳಾಗಿ ಶ್ರೀಯುತ ಸುಧಾಕರ್ ಕಾರ್ಕಳ, ಶ್ರೀಯುತ ವಿಜಯ್ ಅಂಕದಕಟ್ಟೆ, ಶ್ರೀಯುತ ಲ್ಯಾನ್ಸಿ ಫೆರ್ನಾಂಡಿಸ್ ಕಲ್ಮಾಡಿ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಯುತ ಮೊಹಮ್ಮದ್ ರಿಜ್ವಾನ್ ಕಟಪಾಡಿ, ಕೋಶಾಧಿಕಾರಿಯಾಗಿ ಶ್ರೀಯುತ ಸಂದೀಪ್ ಪೂಜಾರಿ ಮಣಿಪಾಲ, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೀಯುತ ಪ್ರಶಾಂತ್ ತೆಕ್ಕಟ್ಟೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಯುತ ಪ್ರಸನ್ನ ಅಜೆಕಾರ್, ಮಾಧ್ಯಮ ಸಲಹೆಗಾರರಾಗಿ ಶ್ರೀಯುತ ಸಂತೋಷ್ ಪೇತ್ರಿ, ಉಪಾಧ್ಯಕ್ಷರುಗಳಾಗಿ ಶ್ರೀಯುತ ಅರುಣ್ ಬ್ರಹ್ಮಾವರ, ಶ್ರೀಯುತ ಹರೀಶ್ ಕಡೆಕಾರ್, ಶ್ರೀಯುತ ಸುರೇಶ್ ಪೂಜಾರಿ ಹೆಬ್ರಿ, ಶ್ರೀಯುತ ಗುರುಪ್ರಸಾದ್ ಉಡುಪಿ, ಸಲಹಾಸಮಿತಿ ಸದಸ್ಯರುಗಳಾಗಿ ಶ್ರೀಯುತ ಆನಂದಮೂರ್ತಿ ತೆಳ್ಳಾರ್, ಶ್ರೀಯುತ ರೆಹಮತ್ ಕಿನ್ನಿಮುಲ್ಕಿ, ಶ್ರೀಯುತ ರಾಜೇಶ್ ಬೆಳ್ಮಣ್, ಶ್ರೀಯುತ ಯೋಗೀಶ್ ಕೋಟ, ಶ್ರೀಯುತ ಬಾಲಕ್ರಷ್ಣ ಕಲ್ಮಾಡಿ ಆಯ್ಕೆಯಾಗಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಸಾದ್ ಯೋಜನೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು ಸೇರಿಸಲು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಸದ ರಾಘವೇಂದ್ರ ಮನವಿ

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳು ಮತ್ತು ಮಾಧ್ಯಮದವರ ಮೇಲೆ ಹಲ್ಲೆ,ಲಘು ಲಾಠಿ ಪ್ರಹಾರ; ಎಸ್ಪಿ ಅರುಣ್ ಕುಮಾರ್ ಪ್ರತಿಕ್ರಿಯೆ

ಧರ್ಮಸ್ಥಳದಲ್ಲಿ ಅನಾಮಿಕ ದೂರಿನ ಮೇರೆಗೆ ಶವಗಳ ಶೋಧ ನಡೆಸುತ್ತಿದ್ದ ಎಸ್ಐಟಿ ತಂಡ ಕಾರ್ಯಾಚರಣೆ ಮುಗಿಸಿ ಹಿಂದಿರುಗಿದ ಬಳಿಕ, ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು.

ಶಿವಮೊಗ್ಗ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್: ಎರ್ಲಪಾಡಿ ಶಾಲೆಯ ಪ್ರಥ್ವಿಗೆ ಚಿನ್ನದ ಪದಕ!

ಶಿವಮೊಗ್ಗದ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ಆಗಸ್ಟ್ 3ರಂದು ನಡೆದ 3ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಎರ್ಲಪಾಡಿ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಪ್ರಥ್ವಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

ಬಂಟರ ಸೇವಾ ಸಂಘ (ರಿ) ಕುಕ್ಕುಂದೂರು ಗ್ರಾಮ ಕಾರ್ಕಳ ತಾಲೂಕು ಇವರ ನೇತೃತ್ವದಲ್ಲಿ ದಿನಾಂಕ 08.08.2025 ರಂದು ನಡೆಯಲಿರುವ 10 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ

ಬಂಟರ ಸೇವಾ ಸಂಘ (ರಿ), ಕುಕ್ಕುಂದೂರು ಗ್ರಾಮ, ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ 10ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ದಿನಾಂಕ 08-08-2025 ಶುಕ್ರವಾರದಂದು ಶ್ರೀ ದೇವಿ ಕೃಪಾ ಸಭಾಭವನದಲ್ಲಿ ವೈಭವದಿಂದ ನಡೆಯಲಿದೆ.