ರಕ್ಷಾ ಬಂಧನ ಸೋದರ ಸೋದರಿಯರ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ – ನಿವೃತ್ತ ಕನ್ನಡ ಉಪನ್ಯಾಸಕಿ ನಳಿನಾ ದೇವಿ ಎಂ ಆರ್

Date:

spot_img

ಹಿರಿಯಡ್ಕ : ಕರ್ನಾಟಕ ಪಬ್ಲಿಕ್ ಶಾಲೆ ಹಿರಿಯಡ್ಕದ ರೋವರ್ ರೆಂಜರ್ ಘಟಕದ ವತಿಯಿಂದ ನಡೆದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಕನ್ನಡ ಉಪನ್ಯಾಸಕಿ ನಳಿನಾ ದೇವಿ ಎಂ ಆರ್ ರವರು “ರಕ್ಷಾ ಬಂಧನ ಕೇವಲ ನೂಲಿನ ದಾರ ಅಷ್ಟೇ ಅಲ್ಲ, ಅದರಲ್ಲಿ ಭಾವನೆ ಅಡಗಿರುತ್ತದೆ . ರಕ್ಷಾ ಬಂಧನದ ಮಹತ್ವ ಏನು ಎಂಬುದನ್ನು ಕ್ರಷ್ಣ ದ್ರೌಪದಿಗೆ ರಕ್ಷೆ ಕಟ್ಟುವುದರ ಮೂಲಕ ಜಗತ್ತಿಗೆ ತೋರಿಸಿದ್ದಾನೆ . ಐತಿಹಾಸಿಕವಾಗಿ ಹಾಗೂ ಪೌರಾಣಿಕವಾಗಿ ಸಹ ಈ ಹಬ್ಬ ಬಹಳ ಮಹತ್ವವನ್ನು ಪಡೆದಿದೆ” ಎಂದು ತಿಳಿಸಿದರು .

ರೋವರ್ ರೇಂಜರ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಮಂಜುನಾಥ್ ಭಟ್ ವಹಿಸಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ದೇವದಾಸ್ ಡಿ ಪ್ರಭು ಮತ್ತು ರೇಂಜರ್ ಘಟಕದ ಸಂಚಾಲಕಿ ಗೀತಾ ಕುಮಾರಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕನ್ನಡ ಉಪನ್ಯಾಸಕರಾದ ಡಾಕ್ಟರ್ ಉದಯ್ ಕುಮಾರ್ , ರೋವರ್ ಘಟಕದ ಸಂಚಾಲಕರಾದ ಮಹೇಶ್ ಕೊಟ್ಟಾರಿ , ಹಳೆ ವಿದ್ಯಾರ್ಥಿ ಶ್ರೀ ಪ್ರದ , ವಿದ್ಯಾರ್ಥಿ ನಾಯಕ ಆಯುಷ್, ನಾಯಕಿ ತ್ರಿಶಾ , ರೇಂಜರ್ ನಾಯಕಿ ಪ್ರತೀಕ್ಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಮಾರಿ ಸನ್ನಿಧಿ ಸ್ವಾಗತಿಸಿ , ಕುಮಾರಿ ವರ್ಷಿಣಿ ಧನ್ಯವಾದ ಸಲ್ಲಿಸಿದರು , ಕುಮಾರಿ ಅದಿತಿ ಕಾರ್ಯಕ್ರಮ ನಿರೂಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ