ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಮತ್ತು ಪವಿತ್ರಾಗೌಡ ಜಾಮೀನು ರದ್ದು ವಿಚಾರಣೆ ಏಪ್ರಿಲ್. 2ಕ್ಕೆ

Date:

spot_img

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನು ರದ್ದು ವಿಚಾರಣೆ ಏಪ್ರಿಲ್ 2ರಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.

ಪೊಲೀಸ್ ಇಲಾಖೆ ಜಾಮೀನು ರದ್ದತಿಗಾಗಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಇನ್ನೂ ನಡೆಯದ ಕಾರಣ ವಕೀಲ ಅನಿಲ್ ಕುಮಾರ್ ನಿಶಾನಿ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಸುಪ್ರೀಂ ಕೋರ್ಟು ಏಪ್ರಿಲ್. 2ರಂದು ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ.

ಈ ಪ್ರಕರಣದ ಎ2 ಆರೋಪಿ ದರ್ಶನ್ ಚಿತ್ರೀಕರಣದಲ್ಲಿ ನಿರತರಾಗಿದ್ದು, ಎ1 ಆರೋಪಿ ಪವಿತ್ರಾ ಗೌಡ ರೆಡ್ ಕಾರ್ಪೆಟ್ ಫ್ಯಾಷನ್ ಸ್ಟುಡಿಯೋದಲ್ಲಿ ತಮ್ಮ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

2024ರ ಜೂನ್ 9ರಂದು ಚಿತ್ರದುರ್ಗದಲ್ಲಿ ರೇಣುಕಾ ಸ್ವಾಮಿಯ ಹತ್ಯೆ ನಡೆದಿತ್ತು. ಈ ಸಂಬಂಧ ದರ್ಶನ್, ಪವಿತ್ರಾ ಗೌಡ ಸೇರಿ ಹಲವರನ್ನು ಬಂಧಿಸಲಾಗಿತ್ತು. ಆರೋಪಿ ದರ್ಶನ್, ಪವಿತ್ರಾ ಹಾಗೂ ಇತರರು 5 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.