ಗೋಕರ್ಣದಲ್ಲಿ ರೇಣುಕಸ್ವಾಮಿ ಕುಟುಂಬದ ಪ್ರಾರ್ಥನೆ – ನಟ ದರ್ಶನ್ ರಿಂದಲೂ ಗೋಕರ್ಣದಲ್ಲಿ ಹೋಮ !

Date:

spot_img

ಚಿತ್ರದುರ್ಗದಲ್ಲಿ ಹತ್ಯೆಯಾದ ರೇಣುಕಸ್ವಾಮಿ ಅವರ ಕುಟುಂಬಸ್ಥರು ಗೋಕರ್ಣಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ರೇಣುಕಸ್ವಾಮಿ ತಂದೆ ಕಾಶಿನಾಥ ಗೌಡ, ಪತ್ನಿ, ಸೊಸೆ ಹಾಗೂ ಮೊಮ್ಮಗ ದೇವರ ದರ್ಶನ ಪಡೆದು ಮಗನಿಗೆ ಮೋಕ್ಷ ಲಭಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ನಂತರ ಮಾತನಾಡಿದ ಕಾಶಿನಾಥ ಗೌಡ, “ನನ್ನ ಮಗನಿಗೆ ಆಗಿರುವ ದುಃಖದ ಘಟನೆ ಮತ್ತೊಬ್ಬರಿಗಾಗಬಾರದು. ಹತ್ಯೆಯ ಆರೋಪಿಗಳೆಲ್ಲರೂ ಶಿಕ್ಷೆಗೆ ಗುರಿಯಾಗಬೇಕು. ನನ್ನ ಸೊಸೆಗೆ ಸರ್ಕಾರಿ ಉದ್ಯೋಗ ನೀಡಬೇಕು” ಎಂದು ಕಣ್ಣೀರು ಹಾಕಿದರು.

ಇದೇ ಸಂದರ್ಭದಲ್ಲೇ ನಟ ದರ್ಶನ್ ಕೂಡಾ ಗೌಪ್ಯವಾಗಿ ಗೋಕರ್ಣಕ್ಕೆ ಆಗಮಿಸಿ ಅರ್ಚಕರೊಬ್ಬರ ಮನೆಯಲ್ಲಿ ಹೋಮ-ಯಜ್ಞ ಮಾಡಿಸಿರುವುದು ಬೆಳಕಿಗೆ ಬಂದಿದೆ. ಜಾಮೀನು ಮುಂದುವರೆಯಲು ಹಾಗೂ ಪ್ರಕರಣದಿಂದ ಪಾರಾಗಲು ದರ್ಶನ್ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಿಕ್ಕಿಂ ಸುರಂಗ ಕುಸಿತ ದುರಂತ: 8 ಸಾವು, 18 ಕಾರ್ಮಿಕರು ಸಿಲುಕಿರುವ ಶಂಕೆ

ಸಿಕ್ಕಿಂನ ನಾಮ್ಚಿ ಬಳಿ ಜಲವಿದ್ಯುತ್ ಸುರಂಗ ಕುಸಿದು 8 ಮಂದಿ ಸಾವು. ಮೀಥೇನ್ ಅನಿಲ ಸೋರಿಕೆಯಿಂದ ಕಾರ್ಯಾಚರಣೆಗೆ ಅಡ್ಡಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.