spot_img

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ಸಂಭ್ರಮದ ಗಣರಾಜ್ಯೋತ್ಸವ

Date:

76 ನೇ ಗಣರಾಜ್ಯೋತ್ಸವವನ್ನು ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸಹ ಸಂಸ್ಥಾಪಕರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ “ ಸಂವಿಧಾನವು ಈ ದೇಶದ ಎಲ್ಲ ಜನರಿಗೆ ಸಾಮಾಜಿಕ,ಶೈಕ್ಷಣಿಕ,ಮತ್ತು ಸಮಾನತೆಯ ಹಕ್ಕನ್ನು ನೀಡಿ ಸುಭದ್ರ ಜೀವನ ನಡೆಸುವಲ್ಲಿ ಸಹಕಾರಿಯಾಗಿದೆ. ದೇಶ ಸ್ವಾತಂತ್ರ್ಯಗೊಳ್ಳುವಲ್ಲಿ ಅನೇಕ ಭಾರತೀಯರ ತ್ಯಾಗ ಬಲಿದಾನವಿದೆ ಇವರ ಹೋರಾಟದ ಫಲವೇ ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವಿಸುವಂತೆ ಮಾಡಿದೆ. ದೇಶ ನನಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾನು ಏನು ಕೊಟ್ಟಿದೆ ಎನ್ನುವುದು ನಾವೆಲ್ಲರೂ ಆತ್ಮಾವಲೋಕನವನ್ನು ಮಾಡಿಕೊಳ್ಳಬೇಕು. ಸಂವಿಧಾನವನ್ನು ರಚಿಸುವಲ್ಲಿ ಶ್ರಮಿಸಿದ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು. ” ಎಂದು ವಿದ್ಯಾರ್ಥಿಗಳನ್ನು ಕುರಿತು
ಶುಭನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು, ವಿದ್ಯಾರ್ಥಿಗಳು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹವಾಮಾನ ವೈಪರೀತ್ಯದಿಂದ ಕರಿಮೆಣಸಿನ ಬೆಲೆ ಗಗನಕ್ಕೆ! ಕೆಜಿಗೆ ₹1100 ತಲುಪುವ ಅಂದಾಜು!

ಕರಿಮೆಣಸು (Black Pepper) ದರ ಕಳೆದ ಎರಡು ವರ್ಷಗಳಲ್ಲಿ ಶೇ. 40ರಷ್ಟು ಏರಿಕೆಯಾಗಿದೆ. ಪೂರೈಕೆ ಕೊರತೆ ಹಾಗೂ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಇದರ ದರ ಮತ್ತಷ್ಟು ಏರಬಹುದು ಎಂದು ವರದಿಯಾಗಿದೆ.

ಹಿಂದೂಗಳೇ “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದೊಂದಿಗೆ ಜಾತಿ ಭೇದಕ್ಕೆ ತೆರೆ ಹಾಕೋಣ: ಭಾಗವತ್ ಕರೆ

ಅಲಿಗಢದಲ್ಲಿ ಮೋಹನ್ ಭಾಗವತ್ ರವರು , “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದಿಂದ ಜಾತಿ ಭೇದ ನಿವಾರಿಸೋಣ” ಎಂದರು.

“ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ ಕನಿಷ್ಠ ಹತ್ತು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ.” : ಡಿಕೆ ಶಿವಕುಮಾರ್

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ "ಸರಕಾರದ ನಡೆ, ಕಾರ್ಯಕರ್ತರ ಕಡೆ" ಎಂಬ ಕಾರ್ಯಕರ್ತರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು.

ಉಜಿರೆಯಲ್ಲಿ ಅಕ್ರಮ ಕೂಟ, ಶಾಂತಿ ಭಂಗ: ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು!

ಉಜಿರೆಯಲ್ಲಿ ಶಾಂತಿ ಭಂಗ ಆರೋಪಕ್ಕೆ ಮಹೇಶ್ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು.