spot_img

ಕಲ್ಯಾಣಪುರದಲ್ಲಿ ಅಸಹಾಯಕ ವೃದ್ಧರ ರಕ್ಷಣೆ: ಸ್ವರ್ಗ ಆಶ್ರಮದಲ್ಲಿ ಆಶ್ರಯ, ಸಂಬಂಧಿಕರಿಗೆ ಮನವಿ

Date:

spot_img

ಉಡುಪಿ : ಕಲ್ಯಾಣಪುರದ ಮೀನು ಮಾರುಕಟ್ಟೆ ಬಳಿ ಕಳೆದ ಮೂರು-ನಾಲ್ಕು ದಿನಗಳಿಂದ ಮಳೆಗಾಳಿಗೆ ಅಸಹಾಯಕರಾಗಿ ತೊಂದರೆಯಲ್ಲಿದ್ದ ವೃದ್ಧರೊಬ್ಬರನ್ನು ವಿಶು ಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ, ಕೊಳಲಗಿರಿಯಲ್ಲಿರುವ ‘ಸ್ವರ್ಗ ಆಶ್ರಮ’ಕ್ಕೆ ದಾಖಲಿಸಿದ್ದಾರೆ.

ವೃದ್ಧರು ತಮ್ಮ ಹೆಸರು ಲಕ್ಷ್ಮಣ ಪೂಜಾರಿ ಎಂದು ಹೇಳಿಕೊಂಡಿದ್ದು, ತಮ್ಮ ಮಕ್ಕಳು ಬರುವ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಅವರಿಗೆ ಮರೆವಿನ ಕಾಯಿಲೆ (ಡಿಮೆನ್ಷಿಯಾ) ಇರುವಂತೆ ಕಾಣುತ್ತದೆ. ಮೀನು ಮಾರಾಟ ಮಾಡುವ ಮಹಿಳೆಯೊಬ್ಬರಿಂದ ಮಾಹಿತಿ ಪಡೆದ ವಿಶು ಶೆಟ್ಟಿಯವರು ತಕ್ಷಣವೇ ಸ್ಪಂದಿಸಿ, ವೃದ್ಧರನ್ನು ರಕ್ಷಿಸಿ ಆಶ್ರಮಕ್ಕೆ ಸೇರಿಸಿದ್ದಾರೆ.

ಈ ಬಗ್ಗೆ ನಗರ ಠಾಣೆಗೆ ಮಾಹಿತಿ ನೀಡಲಾಗಿದೆ. ವೃದ್ಧರ ಸಂಬಂಧಿಕರು ಯಾರಾದರೂ ಇದ್ದಲ್ಲಿ, ಕೊಳಲಗಿರಿಯ ‘ಸ್ವರ್ಗ ಆಶ್ರಮ’ವನ್ನು ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇರುವತ್ತೂರು ಕೊಳಕೆ ಶಾಲಾ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗದಿಂದ ಕೊಡೆ, ಕಲಿಕಾ ಸಾಮಗ್ರಿ ವಿತರಣೆ

ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಧ್ಯಾ ರಮೇಶ್ ತಿಳಿಸಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ದಲಿತರನ್ನು ಪ್ರಧಾನಿ ಮಾಡಿ”: ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಫೋನ್ ಪಾಸ್‌ವರ್ಡ್ ನೀಡುವಂತೆ ಪತ್ನಿಗೆ ಒತ್ತಾಯಿಸುವಂತಿಲ್ಲ: ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು!

ಪತ್ನಿಯ ಮೊಬೈಲ್ ಫೋನ್ ಪಾಸ್‌ವರ್ಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುವುದು ಆಕೆಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ