ಕಲ್ಯಾಣಪುರದಲ್ಲಿ ಅಸಹಾಯಕ ವೃದ್ಧರ ರಕ್ಷಣೆ: ಸ್ವರ್ಗ ಆಶ್ರಮದಲ್ಲಿ ಆಶ್ರಯ, ಸಂಬಂಧಿಕರಿಗೆ ಮನವಿ

Date:

spot_img

ಉಡುಪಿ : ಕಲ್ಯಾಣಪುರದ ಮೀನು ಮಾರುಕಟ್ಟೆ ಬಳಿ ಕಳೆದ ಮೂರು-ನಾಲ್ಕು ದಿನಗಳಿಂದ ಮಳೆಗಾಳಿಗೆ ಅಸಹಾಯಕರಾಗಿ ತೊಂದರೆಯಲ್ಲಿದ್ದ ವೃದ್ಧರೊಬ್ಬರನ್ನು ವಿಶು ಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ, ಕೊಳಲಗಿರಿಯಲ್ಲಿರುವ ‘ಸ್ವರ್ಗ ಆಶ್ರಮ’ಕ್ಕೆ ದಾಖಲಿಸಿದ್ದಾರೆ.

ವೃದ್ಧರು ತಮ್ಮ ಹೆಸರು ಲಕ್ಷ್ಮಣ ಪೂಜಾರಿ ಎಂದು ಹೇಳಿಕೊಂಡಿದ್ದು, ತಮ್ಮ ಮಕ್ಕಳು ಬರುವ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಅವರಿಗೆ ಮರೆವಿನ ಕಾಯಿಲೆ (ಡಿಮೆನ್ಷಿಯಾ) ಇರುವಂತೆ ಕಾಣುತ್ತದೆ. ಮೀನು ಮಾರಾಟ ಮಾಡುವ ಮಹಿಳೆಯೊಬ್ಬರಿಂದ ಮಾಹಿತಿ ಪಡೆದ ವಿಶು ಶೆಟ್ಟಿಯವರು ತಕ್ಷಣವೇ ಸ್ಪಂದಿಸಿ, ವೃದ್ಧರನ್ನು ರಕ್ಷಿಸಿ ಆಶ್ರಮಕ್ಕೆ ಸೇರಿಸಿದ್ದಾರೆ.

ಈ ಬಗ್ಗೆ ನಗರ ಠಾಣೆಗೆ ಮಾಹಿತಿ ನೀಡಲಾಗಿದೆ. ವೃದ್ಧರ ಸಂಬಂಧಿಕರು ಯಾರಾದರೂ ಇದ್ದಲ್ಲಿ, ಕೊಳಲಗಿರಿಯ ‘ಸ್ವರ್ಗ ಆಶ್ರಮ’ವನ್ನು ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.