spot_img

ರೋಟರಿ ಕ್ಲಬ್ ಕಾರ್ಕಳದಿಂದ ಇರ್ವತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂಟರ್ಲಾಕ್ ಅಳವಡಿಕೆ ಕೊಡುಗೆ.

Date:

spot_img

ಪ್ರಾಥಮಿಕ ಆರೋಗ್ಯ ಕೇಂದ್ರ ಇರ್ವತ್ತೂರು ಇಲ್ಲಿನ ಅಂಗಳಕ್ಕೆ ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಇಂಟರ್ಲಾಕ್ ಅಳವಡಿಕ ಕೊಡುಗೆ ಹಸ್ತಾಂತರ ಕಾರ್ಯಕ್ರಮವು ದಿನಾಂಕ 28/02/2025ರಂದು ನೆರವೇರಿತು.

ಜಿಲ್ಲಾ ಗವರ್ನರ್ ರೂಟೇರಿಯನ್ C.A, ದೇವಾನಂದ್ ಅವರು ಪ್ರಾಥಮಿಕ ಆರೋಗ್ಯ ಕೇಂದ್ರ ಇರ್ವತ್ತೂರಿನ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಯಶೋಧರ ಎಂ ಇವರಿಗೆ ಹಸ್ತಾಂತರಿಸಿದರು.ಕಾರ್ಯಕ್ರಮದಲ್ಲಿ ಸಹಾಯಕ ಗವರ್ನರ್ ರೂಟೇರಿಯನ್ ಅನಿಲ್ ಡೇಸಾ, ವಲಯ ಸೇನಾನಿ ರೂಟೇರಿಯನ್ ಸುರೇಶ್ ನಾಯಕ್‌, ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ರೋ.ಇಕ್ಕಾಲ್ ಅಹಮದ್, ಕಾರ್ಯದರ್ಶಿ ರೋ. ಗಣೇಶ್ ಸಾಲಿಯಾನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರಾಮೀಣ ಸರಕಾರಿ ಆಸ್ಪತ್ರೆಗಳಲ್ಲಿ ರೋಟರಿ ಕ್ಲಬ್ ಕಾರ್ಕಳ ಇದರ ದೇಣಿಗೆಗಳಿಗಾಗಿ ಸದಸ್ಯರನ್ನು ಅಭಿನಂದಿಸಲಾಯಿತು. ಗ್ರಾಮ ಪಂಚಾಯತ್ ಉಪಾದ್ಯಕ್ಷರು, ಸ್ಥಳೀಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಲಸಿನ ಹಣ್ಣು ತಿಂದು ಬ್ರೀಥಲೈಸರ್‌ನಲ್ಲಿ ಫೇಲ್: ಕೇರಳದಲ್ಲಿ ಅಚ್ಚರಿಯ ಘಟನೆ!

ಮದ್ಯಪಾನ ಮಾಡದಿದ್ದರೂ, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮೂವರು ಬಸ್ ಚಾಲಕರು ಬ್ರೀಥಲೈಸರ್ ಪರೀಕ್ಷೆಯಲ್ಲಿ ವಿಫಲರಾಗಿ, ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಾಗಿರುವ ವಿಚಿತ್ರ ಘಟನೆ ವರದಿಯಾಗಿದೆ.

ದಿನ ವಿಶೇಷ – ವಿಶ್ವ ಐವಿಎಫ್ ದಿನ

ಈ ದಿನವು ಸಂತಾನೋತ್ಪತ್ತಿ ವಿಜ್ಞಾನದಲ್ಲಿನ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ ಮತ್ತು ಬಂಜೆತನದಿಂದ ಬಳಲುತ್ತಿರುವ ಅಸಂಖ್ಯಾತ ದಂಪತಿಗಳಿಗೆ ಆಶಯದ ದಾರಿಯನ್ನು ತೆರೆದ ಐವಿಎಫ್ ತಂತ್ರಜ್ಞಾನದ ಪ್ರಗತಿಯನ್ನು ಸ್ಮರಿಸುತ್ತದೆ

ಕೇಂದ್ರ ಸರ್ಕಾರ ಜಿ.ಎಸ್.ಟಿ ನೋಟೀಸ್ ನೀಡಿದ್ದರೆ ರಾಜ್ಯ ಸರ್ಕಾರ ಹಿಂಪಡೆಯಲು ಸಾಧ್ಯವೇ..? ಸಾಮಾನ್ಯ ಜ್ಞಾನವಿಲ್ಲದ ಕಾಂಗ್ರೆಸ್ ನಾಯಕರು

ಸರ್ಕಾರದ ಅಡಿಯಲ್ಲಿ CGST ಮತ್ತು ರಾಜ್ಯ ಸರ್ಕಾರಗಳ‌ ಅಡಿಯಲ್ಲಿ SGST ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ಟೀ ಅಂಗಡಿಗಳಿಗೆ, ಕಾಂಡಿಮೆಂಡ್ಸ್, ಬೇಕರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ.

ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ಒಂದು ದಿನದ ಕಾರ್ಯಗಾರ

ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ಒಂದು ದಿನದ ಕಾರ್ಯಗಾರವನ್ನು ಶ್ರೀ ವೆಂಕಟರಮಣ ದೇವ ಎಜುಕೇಶನ್ ಟ್ರಸ್ಟ್ ಕುಂದಾಪುರದ ಕಾರ್ಯದರ್ಶಿಗಳಾದ ಶ್ರೀ ಕೆ ರಾಧಾಕೃಷ್ಣ ಶೆಣೈ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.