ರೋಟರಿ ಕ್ಲಬ್ ಆಫ್ ಕಾರ್ಕಳ ಇದರ ವತಿಯಿಂದ ವಿಜೇತ ವಿಶೇಷ ಶಾಲೆಗೆ ಅವಶ್ಯಕವಿರುವ ಅಡುಗೆ ಪಾತ್ರೆಗಳ ಹಸ್ತಾಂತರ ಹಾಗೂ ವನಮಹೋತ್ಸವ ಕಾರ್ಯಕ್ರಮ

Date:

spot_img

ಕಾರ್ಕಳ : ರೊ. ಪಿ ಹೆಚ್ ಎಫ್ ಸುರೇಶ್ ನಾಯಕ್ & ಸುಮ ಎಸ್ ನಾಯಕ್ ದಂಪತಿಗಳ ಮಗ ಶ್ರೀ ಸುಹಾಸ್ ನಾಯಕ್ & ಅಂಜಲಿ ಇವರ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ವಿಜೇತ ವಿಶೇಷ ಶಾಲೆಗೆ ಅವಶ್ಯಕವಿರುವ ಅಡುಗೆ ಪಾತ್ರೆಗಳನ್ನು ಹಸ್ತಾಂತರಿಸಲಾಯಿತು. ಹಾಗೂ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಅಧ್ಯಕ್ಷರಾದ ರೊ. ನವೀನ್ ಚಂದ್ರ ಶೆಟ್ಟಿ, ಮೇಜರ್ ಡೋನರ್ ರೊ. ಮೋಹನ್ ಶೆಣೈ, ಕಾರ್ಯದರ್ಶಿ ರೊ.ಚೇತನ್ ನಾಯಕ್, ರೊ. ಅರುಣ್ ಕುಮಾರ್ ಶೆಟ್ಟಿ, ರೊ. ಶೇಖರ್ ಹೆಚ್, ರೊ.ವಸಂತ್ ಎಂ, ರೊ. ಶ್ರೀಶ ಭಟ್, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್, ಉಪಸ್ಥಿತರಿದ್ದರು.

ವಿಶೇಷ ಶಿಕ್ಷಕಿ ಶ್ರೀಮತಿ ಹರ್ಷಿತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಡಾ.ಕಾಂತಿ ಹರೀಶ್ ಸ್ವಾಗತಿಸಿ, ವಿಶೇಷ ಶಿಕ್ಷಕಿ ಸುಕೇತಾ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.