spot_img

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ) ಇದರ ರಾಜ್ಯ ಉಪಾಧ್ಯಕ್ಷರಾಗಿ ಸಂದೀಪ್ ಕುಮಾರ್ ಮಂಜ ಆಯ್ಕೆ

Date:

spot_img

ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ(ರಿ) ಇದರ ಅಧ್ಯಕ್ಷರಾದ ಸಂದೀಪ ಕುಮಾರ್ ಮಂಜ ಇವರನ್ನು ಬ್ರಾಹ್ಮಣ ಸಮುದಾಯಕ್ಕೆ ನಿಸ್ಪೃಹತೆಯಿಂದ ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ) ರಾಜ್ಯ ಉಪಾಧ್ಯಕ್ಷರನ್ನಾಗಿ ಅಧ್ಯಕ್ಷರಾದ ಎಸ್ ರಘುನಾಥ್ ಇವರು ಆಯ್ಕೆ ಮಾಡಿರುತ್ತಾರೆ.

ಬ್ರಾಹ್ಮಣ ಸಮುದಾಯದ ಹಿತರಕ್ಷಣೆ ಮತ್ತು ಸಾಂಸ್ಕೃತಿಕ ಮೌಲ್ಯಗಳ ಸಂರಕ್ಷಣೆಗಾಗಿ ಅವರು ನಿರಂತರವಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ಗಮನಿಸಿ ಈ ಹುದ್ದೆಗೆ ಆಯ್ಕೆ ಮಾಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

500 ರೂ. ನೋಟು ಸ್ಥಗಿತಗೊಳಿಸಲ್ಲ: ವಾಟ್ಸಾಪ್ ವದಂತಿಗಳಿಗೆ ಸರ್ಕಾರದಿಂದ ಸ್ಪಷ್ಟನೆ

ಸದ್ಯಕ್ಕೆ 500 ರೂ. ನೋಟುಗಳನ್ನು ಸ್ಥಗಿತಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.

ನಕಲಿ ಸುದ್ದಿ, ವಂಚನೆಗಳ ವಿರುದ್ಧ ವಾಟ್ಸಾಪ್ ಕಠಿಣ ಕ್ರಮ: 98 ಲಕ್ಷಕ್ಕೂ ಅಧಿಕ ಭಾರತೀಯ ಖಾತೆ ಬ್ಯಾನ್!

ನಕಲಿ ಸುದ್ದಿ, ವಂಚನೆ ಮತ್ತು ದುರುಪಯೋಗದಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮೆಟಾ ಒಡೆತನದ ವಾಟ್ಸಾಪ್ ಭಾರತದಲ್ಲಿ ಕಠಿಣ ಕ್ರಮ ಕೈಗೊಂಡಿದೆ

ಅಸ್ಸಾಂನಲ್ಲಿ ನಕಲಿ ವೈದ್ಯನ ಬಂಧನ: ದಶಕಗಳಿಂದ 50ಕ್ಕೂ ಹೆಚ್ಚು ಸಿಸೇರಿಯನ್ ಹೆರಿಗೆ ಮಾಡಿಸಿದ್ದ ವಂಚಕ!

ಅಸ್ಸಾಂ ರಾಜ್ಯದ ಸಿಲ್ಚಾರ್‌ನಲ್ಲಿ ನಕಲಿ ವೈದ್ಯನೊಬ್ಬನ ಬಂಧನ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಒಂದು ದಶಕದಿಂದ 50ಕ್ಕೂ ಹೆಚ್ಚು ಸಿಸೇರಿಯನ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದ ಈ ನಕಲಿ ವೈದ್ಯನನ್ನು ಪೊಲೀಸರು ಆಪರೇಷನ್ ಥಿಯೇಟರ್‌ನಿಂದಲೇ ಬಂಧಿಸಿದ್ದಾರೆ.

ನಿಟ್ಟೂರು ಯುವಕ ಮಂಡಲದ ವಾರ್ಷಿಕ ಮಹಾಸಭೆ : ನವೀನ್ ಸನಿಲ್ ಅಧ್ಯಕ್ಷರಾಗಿ ಆಯ್ಕೆ!

ನಿಟ್ಟೂರು ಯುವಕ ಮಂಡಲ (ರಿ.) ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 3, 2025 ರಂದು ಅಧ್ಯಕ್ಷ ನವೀನ್ ಸನಿಲ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.