ಅಮೃತ ಭಾರತಿಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ

Date:

spot_img

ಹೆಬ್ರಿ : ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ ನಡೆಯಿತು.

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಮತ್ತು ಅಮೃತ ಭಾರತಿ ಮಾತೃ ಮಂಡಳಿ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಶ್ಯಾಮಲಾ ವಿ ಕುಂದರ್ ಮಾತನಾಡಿ ಭಾರತವು ಸಂಸ್ಕಾರವಂತರ ದೇಶ ಎಂದು ಪ್ರಸಿದ್ಧಿಯಾಗಿತ್ತು ಆದರೆ ಪರಕೀಯ ಆಕ್ರಮಣದಿಂದ ಕಳೆಗುಂದಿತ್ತು ಮರಳಿ ಪಡೆಯಲು ನಾವು ನಮ್ಮ ಮನೆಯಲ್ಲಿಯೇ ಮಕ್ಕಳಿಗೆ ಆಚಾರ, ವಿಚಾರ, ಸಂಸ್ಕೃತಿ, ಸಂಸ್ಕಾರವನ್ನು ತಿಳಿಹೇಳಬೇಕು ಎಂದು ಕುಟುಂಬ ಪ್ರಬೋಧನದಲ್ಲಿ ಮಾತೆಯರ ಪಾತ್ರದ ಬಗ್ಗೆ ವಿವರವಾಗಿ ತಿಳಿಸಿದರು.

ಮುಖ್ಯ ಅತಿಥಿ ರೇಷ್ಮಾ ಉದಯ ಶೆಟ್ಟಿ ಅವರು ಮಾತನಾಡಿ ಪರಿಸರ ಸಂರಕ್ಷಣೆ ವಿಕಸಿತ ಭಾರತ ನವ ಭಾರತ ಸ್ವಚ್ಛತೆ, ನೀರಿನ ಬಗ್ಗೆ, ತ್ಯಾಜ್ಯ ವಿಲೇವಾರಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೀತಾ ಶೆಟ್ಟಿ, ಅಭ್ಯಾಗತೆಯಾಗಿ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ , ಅನಿತಾ ಹಾಗೂ ಆಡಳಿತ ಮಂಡಳಿ ಸದಸ್ಯರು, ಮಾತೃಮಂಡಳಿ ಸದಸ್ಯರು ಮಾತೃಭಾರತಿ ಪ್ರಮುಖ್ ಮೀನಾಕ್ಷಿ ಉಪಸ್ಥಿತರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಾತೆಯರನ್ನು ಸನ್ಮಾನಿಸಲಾಯಿತು.

ಡಾ. ಭಾರ್ಗವಿ ಆರ್ ಐತಾಳ್ ಸಪ್ತ ಶಕ್ತಿಯ ಪರಿಚಯವನ್ನು ಮಾಡಿದರು. ಈ ಕಾರ್ಯಕ್ರಮದಲ್ಲಿ ಶ್ವೇತಾ ತಂತ್ರಿ ಮಡಾಮಕ್ಕಿ ಪ್ರಾರ್ಥಿಸಿ, ಉಷಾ ಹೆಬ್ಬಾರ್ ನಿರೂಪಿಸಿ, ಮೀನಾ ಭಟ್ ಸ್ವಾಗತಿಸಿ, ಕವಿತಾ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.