ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಬ್ರಾಹ್ಮಣ ಸಖಾ ಬಳಗದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಗೌರವಧನ ವಿತರಣೆ

Date:

spot_img

ಕಾರ್ಕಳ : ಆಗಸ್ಟ್ 31ರ ಭಾನುವಾರ ಸಂಜೆ, ಬ್ರಾಹ್ಮಣ ಸಖಾ ಬಳಗವು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಕಾರ್ಕಳ ಇದರ ಸಹಯೋಗದೊಂದಿಗೆ ಶ್ರೀಗುರುರಾಘವೇಂದ್ರ ಮಠದಲ್ಲಿ ಕಾರ್ಕಳ ತಾಲೂಕಿನಲ್ಲಿರುವ ಆರ್ಥಿಕವಾಗಿ ಹಿಂದುಳಿದ 15 ಬ್ರಾಹ್ಮಣ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ದಾನಿಗಳಿಂದ ಸಂಗ್ರಹಿಸಿದ 1 ಲಕ್ಷ ರೂಗಳ ವಿದ್ಯಾರ್ಥಿವೇತನ ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದಂತಹ ಬ್ರಾಹ್ಮಣ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಗೌರವ ಧನ ನೀಡಿ ಪುರಸ್ಕರಿಸಲಾಯಿತು.

ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಡಾ. ಗುರುಚರಣ್ ರವರು ಪ್ರಾಸ್ತಾವಿಕ ಭಾಷಣ ಮಾಡಿದರು, ಶ್ರೀ ವಿಘ್ನೇಶ್ ಜೆ.ಪಿ, ಪೆರ್ವಾಜೆ ಇವರು ಟ್ರಸ್ಟಿನ ವಾರ್ಷಿಕ ವರದಿಯನ್ನು ವಾಚಿಸಿದರು. ಶ್ರೀ ವೆಂಕಟ್ರಾಜ್ ಭಟ್, ಪೆರ್ವಾಜೆ ಇವರು ಟ್ರಸ್ಟಿನ ಮುಂದಿನ ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು.

ಕು. ಅನ್ನಿಕಾ ಮತ್ತು ಕು. ರಕ್ಷಿತಾ ಪ್ರಾರ್ಥನೆ ಮಾಡಿದರು. ಡಾ. ಶ್ರೀರಾಮ ಮುಗೆರಾಯ ಕಾರ್ಯಕ್ರಮ ನಿರೂಪಿಸಿ, ಶ್ರೀ ಶ್ರೀನಿವಾಸ ಸುಧಾಳ ಧನ್ಯವಾದ ಸಮರ್ಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.