ಸೆಪ್ಟೆಂಬರ್ 12 ಕಾರ್ಕಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

spot_img

ಗ್ಯಾರಂಟಿ ಸಮಾವೇಶವನ್ನು ಉದ್ಘಾಟಿಸಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು

ಪುರಸಭೆ ಹಾಗೂ ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ

ಕಾರ್ಕಳ : ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಆಶ್ರಯದಲ್ಲಿ ಕಾರ್ಕಳ‌ ಪುರಸಭೆ ಮತ್ತು ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಮತ್ತು ಅದಾಲತ್ ಕಾರ್ಯಕ್ರಮವು ದಿನಾಂಕ 12/09/2025 ನೇ ಶುಕ್ರವಾರ ಅಪರಾಹ್ನ 3.00 ಗಂಟೆಗೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಜರುಗಲಿದ್ದು ಕಾರ್ಯಕ್ರಮವನ್ನು ಕರ್ನಾಟಕ‌ ಸರಕಾರದ ಮಹಿಳಾ ಮತ್ತು ಮಕ್ಕಳ‌‌ ಕಲ್ಯಾಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಸುನೀಲ್ ಕುಮಾರ್ ವಹಿಸಲಿದ್ದು ಮುಖ್ಯ ಅತಿಥಿಯಾಗಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಆಶೋಕ್ ಕುಮಾರ್ ಕೊಡವೂರು, ಉಪಾದ್ಯಕ್ಷರಾದ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಾಳ ಅಜಿತ್ ಹೆಗ್ಡೆ, ಪುರಸಭೆಯ ಅಧ್ಯಕ್ಷರಾದ ಯೋಗೀಶ್ ದೇವಾಡಿಗ, ಕುಕ್ಕುಂದೂರು ಪಂಚಾಯತ್ ಅದ್ಯಕ್ಷೆ ಶ್ರೀಮತಿ ಉಷಾ ಹಾಗೂ ಇಲಾಖಾ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಯ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಸಮಾವೇಶದಲ್ಲಿ ಉಪಸ್ಥಿತರಿದ್ದು ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷರಾದ ಮಾಳ ಅಜಿತ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಹುಲ್ ಗಾಂಧಿ ಬಂಧನ: ಕಾರ್ಕಳ ಕಾಂಗ್ರೆಸ್ ಆಕ್ರೋಶ

ರಾಹುಲ್ ಗಾಂಧಿ ಬಂಧನ ಹಾಗೂ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗ ಖಂಡಿಸಿ ಕಾರ್ಕಳ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪೆರ್ವಾಜೆ ಸಾಯಿಬಾಬಾ ಮಂದಿರ ಅರ್ಚಕ ಲಕ್ಷ್ಮೀನಾರಾಯಣ ಭಟ್ ನಿಧನ

ಕಾರ್ಕಳದ ಪೆರ್ವಾಜೆ ಸಾಯಿಬಾಬಾ ಮಂದಿರದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.