ಶಂಕರಿ ಪ್ರತಿಷ್ಠಾನ (ರಿ.) ಮಡಿಲು ಆಶ್ರಮದ ವಾರ್ಷಿಕೋತ್ಸವ: ಡಾ. ಕಾಂತಿ ಹರೀಶ್ ಅವರ ಸೇವೆಗೆ ಸಂದ ಗೌರವ

Date:

spot_img

ಬೆಂಗಳೂರು: ಶಂಕರಿ ಪ್ರತಿಷ್ಠಾನ (ರಿ.) ಮಡಿಲು ಆಶ್ರಮದ ವಾರ್ಷಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಡಾ. ಹಂಸಲೇಖ, ರಂಗಭೂಮಿ ಕಲಾವಿದೆ ಹಾಗೂ ಚಿತ್ರನಟಿ ಡಾ. ಗಿರಿಜಾ ಲೋಕೇಶ್, ರಾಜ್ಯಸಭಾ ಸದಸ್ಯ ಕೆ. ನಾರಾಯಣ್, ಪದ್ಮಶಾಲಿ ಸಂಘದ ಮುಖ್ಯಸ್ಥ ಎಸ್.ಆರ್. ನರಸಿಂಹಯ್ಯ, ಹಾಗೂ ಆಶ್ರಮದ ಸ್ಥಾಪಕಿ ಸರೋಜಮ್ಮ ಅವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ , ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ವಿಶೇಷವಾಗಿ ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ಇವರ ಸಾಧನೆಗೆ ಗೌರವದ ನಮನ ಸಲ್ಲಿಸಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ