ಕೊಂಡಾಡಿ ಶ್ರೀ ದುರ್ಗಾ ಅಂಬಾಭವಾನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಹಾಗೂ ಚಂಡಿಕಾಯಾಗ

Date:

spot_img

ಕುದಿಗ್ರಾಮ: ಕುದಿಗ್ರಾಮ ಕೊಂಡಾಡಿ ಶ್ರೀ ದುರ್ಗಾ ಅಂಬಾಭವಾನಿ ದೇವಸ್ಥಾನದಲ್ಲಿ 2025ರ ಸೆಪ್ಟೆಂಬರ್ 22ನೇ ಸೋಮವಾರದಿಂದ ಅಕ್ಟೋಬರ್ 2ನೇ ಗುರುವಾರದವರೆಗೆ ಶರನ್ನವರಾತ್ರಿ ಉತ್ಸವ ಹಾಗೂ ಚಂಡಿಕಾಯಾಗ ಭಕ್ತಿಪೂರ್ಣವಾಗಿ ನಡೆಯಲಿದೆ.

ಆ ಪ್ರಯುಕ್ತ ಭಕ್ತಾಭಿಮಾನಿಗಳೆಲ್ಲರೂ ಸಕುಟುಂಬಿಕರಾಗಿ ಬಂದು, ಸರ್ವ ರೀತಿಯಿಂದ ಸಹಕರಿಸಿ, ಪೂಜಾ ವಿಧಿವಿಧಾನಗಳು ಹಾಗೂ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಶ್ರೀದೇವರ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ , ಶ್ರೀ ಭಗವತಿಯ ಪರಮಾನುಗ್ರಹಕ್ಕೆ ಪಾತ್ರರಾಗಬೇಕೆಂದು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಕೆ. ಹರೀಶ ಭಟ್ , ಅರ್ಚಕರಾದ ಶ್ರೀ ಕೆ. ನಾರಾಯಣ ಬೆನ್ಕರ್ , ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಕೆ. ಶಿವರಾಮ ಶೆಟ್ಟಿ , ಕಾರ್ಯದರ್ಶಿಗಳಾದ ಶ್ರೀ ಕೆ. ಪ್ರಸನ್ನ ಹೆಗ್ಡೆ , ಕೋಶಾಧಿಕಾರಿಗಳಾದ ಶ್ರೀ ಕೆ. ವಾಸು ಪೂಜಾರಿ , ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ 82 ಕುದಿಗ್ರಾಮದ ಗ್ರಾಮಸ್ಥರು ವಿನಂತಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ