ಶಿವಳ್ಳಿ ಬ್ರಾಹ್ಮಣ ಪುರೋಹಿತ ಸಂಘದ ರಜತ ಪೂರ್ತಿ: ಲೋಕ ಕಲ್ಯಾಣಾರ್ಥ ದಶಾವತಾರ ಮಂತ್ರ ಹೋಮದ ಆಯೋಜನೆ

Date:

spot_img

ಉಡುಪಿ : ಶಿವಳ್ಳಿ ಬ್ರಾಹ್ಮಣ ಪುರೋಹಿತ ಸಂಘ ಉಡುಪಿ ಇವರ ರಜತ ಪೂರ್ತಿ ಸಂಭ್ರಮದ ಸಂದರ್ಭದಲ್ಲಿ ಮನೆ , ಮಠ , ಮಂದಿರ , ದೇವಸ್ಥಾನದಲ್ಲಿ ನಮ್ಮ ಮನೆ , ಗೋವು , ನಮ್ಮ ಗ್ರಾಮ , ನಮ್ಮ ರಾಜ್ಯ , ರಾಷ್ಟ್ರದ ರಕ್ಷಣೆಗಾಗಿ ದಶಾವತಾರ ಮಂತ್ರ ಹೋಮವನ್ನು ಹಮ್ಮಿಕೊಳ್ಳಲಾಗಿದೆ.

ನಮ್ಮ ನೆಲ , ನಮ್ಮ ಜಲ , ಹಿಂದೂ ಧರ್ಮದ ರಕ್ಷಣೆ , ಲೋಕ ಕಲ್ಯಾಣ , ಶಿಷ್ಠರ ರಕ್ಷಣೆ , ದುಷ್ಠ ಶಕ್ತಿಗಳ ಸಂಹಾರ ಇದರ ಪ್ರಧಾನ ಉದ್ದೇಶವಾಗಿದೆ.

ಇದೇ ಬರುವ ದಿನಾಂಕ 13/09/2025 ನೇ ಶನಿವಾರ ಬೆಳಿಗ್ಗೆ 7:30 ರಿಂದ 12:30 ರ ವರೆಗೆ ಉಡುಪಿ ಕುತ್ಪಾಡಿಯ ಶ್ರೀ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಬಾಲಕೃಷ್ಣ ಭಟ್ ರವರ ಅದ್ವೆರ್ಯುತನದಲ್ಲಿ ಶಿವಳ್ಳಿ ಬ್ರಾಹ್ಮಣ ಪುರೋಹಿತ ಸಂಘದ ಸಹಯೋಗದೊಂದಿಗೆ ಲೋಕ ಕಲ್ಯಾಣಾರ್ಥವಾಗಿ ದಶಾವತಾರ ಮಂತ್ರ ಹೋಮ ಜರುಗಲಿದೆ. ಭಕ್ತಾದಿಗಳೆಲ್ಲರೂ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಬೇಕೆಂದು ಅಧ್ಯಕ್ಷರಾದ ಶ್ರೀ ಪಿ ರಾಧಾಕೃಷ್ಣ ಭಟ್ ಮತ್ತು ಕಾರ್ಯದರ್ಶಿ ಶ್ರೀ ವಿಶೋತ್ತಮ ಆಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.