ಉಡುಪಿಯ ಸಂತೆಕಟ್ಟೆಯಲ್ಲಿ ‘ಶ್ರೀಹರಿ ನೇತ್ರಾಲಯ’ ಉದ್ಘಾಟನೆ; ಉಚಿತ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿ

Date:

spot_img

ಉಡುಪಿ : ಉಡುಪಿಯ ಸಂತೆ ಕಟ್ಟೆಯಲ್ಲಿ ಶೀಹರಿ ನೇತ್ರಾಲಯ ಉದ್ಘಾಟನಾ ಸಮಾರಂಭವು 22-09-2025 ರಂದು ಮುಂಜಾನೆ 10.00 ಗಂಟೆಗೆ ನೆರವೇರಿತು.
ಈ ಪ್ರಯುಕ್ತ ಶ್ರೀಹರಿ ನೇತ್ರಾಲಯದ ವೈದ್ಯರಾದ ಡಾ. ಹರಿಪ್ರಸಾದ್ ಒಕುಡ (M B B S MS FAICO ) , ಡಾ. ರೂಪಶ್ರೀ (M B B S MS FICO ) , ಅಧ್ಯಕ್ಷರು ಮತ್ತು ಗೌರವಾಧ್ಯಕ್ಷರು ರಿಕ್ಷಾ ಮಾಲಕರ, ಚಾಲಕರ ಸಂಘ, ಸಂತೆಕಟ್ಟೆ ಬ್ರಹ್ಮಶ್ರೀ ಸಂಜೀವಿನಿ ಒಕ್ಕೂಟ ಕಲ್ಯಾಣಪುರ ಗ್ರಾಮ ಪಂಚಾಯತ್‌ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಉಡುಪಿ ಎಸ್.ಕೆ.ಡಿ.ಆರ್.ಡಿ.ಪಿ.ಇವರ ಸಹಭಾಗಿತ್ವದೊಂದಿಗೆ ಉಚಿತ ನೇತ್ರ ತಪಾಸಣೆಯನ್ನು ಆಯೋಜಿಸಲಾಗಿತ್ತು.

ಈ ತಪಾಸಣಾ ಕಾರ್ಯಕ್ರಮದಲ್ಲಿ ಅಗತ್ಯವಿರುವವರಿಗೆ ರಿಯಾಯಿತಿ ದರದಲ್ಲಿ ಕನ್ನಡಕದ ವ್ಯವಸ್ಥೆ ಹಾಗೂ ಕಣ್ಣಿನ ಪೊರೆ ಚಿಕಿತ್ಸೆ ಮಾಡಲಾಯಿತು.ಅನೇಕ ಮಂದಿ ಈ ತಪಾಸಣಾ ಕಾರ್ಯಕ್ರಮದ ಪ್ರಯೋಜನವನ್ನು ಪಡೆದು ಕೊಂಡರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.