ಮಹಾಕುಂಭದಲ್ಲಿ 45 ದಿನಗಳಲ್ಲಿ 65 ಕೋಟಿ ಭಕ್ತರ ಆಗಮನ !

Date:

spot_img

ಪ್ರಯಾಗರಾಜ್ : ಮಹಾ ಶಿವರಾತ್ರಿಯ ವಿಶೇಷ ಸಂದರ್ಭದಲ್ಲಿ ನಿನ್ನೆ ಬೆಳಗಿನ ಜಾವ 2 ಗಂಟೆಯಿಂದಲೇ ಲಕ್ಷಾಂತರ ಯಾತ್ರಿಕರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಸಂಜೆ 4 ಗಂಟೆ ವೇಳೆಗೆ 1.32 ಕೋಟಿ ಭಕ್ತರ ಆಗಮನ ದಾಖಲಾಗಿದ್ದು, ಮಹಾಕುಂಭಮೇಳದ 45 ದಿನಗಳ ಅವಧಿಯಲ್ಲಿ ಒಟ್ಟಾರೆ 65 ಕೋಟಿಗೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಮಾಹಿತಿ ನೀಡಿದೆ.

3 ಲಕ್ಷ ಕೋಟಿ ರೂ. ಆರ್ಥಿಕ ಲಾಭ!
ಈ ಬೃಹತ್ ಧಾರ್ಮಿಕ ಉತ್ಸವಕ್ಕಾಗಿ ಸರ್ಕಾರ 7,500 ಕೋಟಿ ರೂ. ವೆಚ್ಚ ಮಾಡಿದ್ದು, ರಾಜ್ಯದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭವಾಗಿದೆಯೆಂದು ಸಿಎಂ ಯೋಗಿ ಆದಿತ್ಯನಾಥ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.