ಸೌಜನ್ಯ ಪ್ರಕರಣ: ಶಾಂತಿಯುತ ಸಭೆ, ಪ್ರತಿಭಟನೆಗೆ ಹೈಕೋರ್ಟ್ ಅನುಮತಿ

Date:

spot_img

ಬೆಂಗಳೂರು: ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಸಭೆ ಮತ್ತು ಪ್ರತಿಭಟನೆ ನಡೆಸಬಹುದೆಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಮಾ.18ರಂದು ಸಂಜೆ 5.30ಕ್ಕೆ ಶೇಷಾದ್ರಿಪುರಂನ ಎಐಟಿಯುಸಿ ಸಭಾಂಗಣದಲ್ಲಿ ಆಯೋಜನೆ ಮಾಡಿದ್ದ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರಂ ಪೊಲೀಸರು ನೀಡಿದ್ದ ನೋಟಿಸ್ ವಿರುದ್ಧ ಸಲ್ಲಿಸಲಾದ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಸಭೆಗೆ ಅನುಮತಿ ನೀಡಿದ್ದಾರೆ.

ಸಮಾಲೋಚನಾ ಸಭೆಯ ಸಂಚಾಲಕರಾದ ವಿನಯ್ ಶ್ರೀನಿವಾಸ್ ಮತ್ತು ವಿಜಯಭಾಸ್ಕರ್ ಅವರ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ರಿಟ್ ಅರ್ಜಿ ಸಲ್ಲಿಸಿದ್ದರು.

‘ಕಾನೂನು ಉಲ್ಲಂಘನೆಯಾದರೆ ಮಾತ್ರ ಪೊಲೀಸರು ಕ್ರಮ ಕೈಗೊಳ್ಳಬಹುದು. ಊಹೆಯ ಆಧಾರದ ಮೇಲೆ ಸಭೆ ಅಥವಾ ಪ್ರತಿಭಟನೆ ತಡೆಯುವಂತಿಲ್ಲ’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಆದೇಶಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.