
ಕಾರ್ಕಳ : ಕಾರ್ಕಳ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಯಜ್ಞಮಾತೆ ಜಗದಂಬಾ ಸರಸ್ವತಿಯವರ ಸ್ಮೃತಿ ದಿನಾಚರಣೆಯು ಜೂನ್ 24 ರಂದು ಜರಗಿತು. ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಿಜಯ ಲಕ್ಷ್ಮೀಜೀಯವರು ಜಗದಂಬಾ ಸರಸ್ವತಿಯವರ ಜೀವನ ಚರಿತ್ರೆಯನ್ನು ತಿಳಿಸಿದರು. ನಂತರ ನುಡಿ ನಮನ ಕಾರ್ಯಕ್ರಮ ಜರಗಿತು. ಭಾರತೀಯ ಸ್ಟೇಟ್ ಬ್ಯಾಂಕಿನ ನಿವೃತ ಪ್ರಬಂದಕ ರಮೇಶ್ ಪ್ರಭುರವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.