spot_img

ಶ್ರೀ ಆದಿಶಕ್ತಿ ಕಾಳಿಕಾಂಭ ಭಜನಾ ಮಂಡಳಿ ಎರ್ಲಪಾಡಿ : ಶ್ರೀನಿವಾಸ್ ಪೂಜಾರಿ ಎರ್ಲಪಾಡಿ ಹಾಗೂ ಹರೀಶ್ ಹೆಗ್ಡೆ ಕಡ್ತಲ ಇವರಿಗೆ ಸನ್ಮಾನ

Date:

ಶ್ರೀ ಆಧಿಶಕ್ತಿ ಕಾಳಿಕಾಂಭ ಭಜನಾ ಮಂಡಳಿ ಎರ್ಲಪಾಡಿ ಇದರ 17ನೇ ವರ್ಷದ ಭಜನಾ ಮಂಗಲೋತ್ಸವದ ಸಂದರ್ಭದಲ್ಲಿ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾರ್ಕಳ ತಾಲೂಕು ಇದರ ಅಧಕ್ಷರು /ಕುಣಿತ ಭಜನಾ ತರಭೇತುದಾರ ಹರೀಶ್ ಹೆಗ್ಡೆ ಕಡ್ತಲ ಹಾಗೂ ಶ್ರೀ ಆಧಿಶಕ್ತಿ ಕಾಳಿಕಾಂಭ ಭಜನಾ ಮಂಡಳಿಯ ಸ್ಥಾಪಕರು ಪ್ರಸ್ತುತ ಕರಾವಳಿ ಭಜನಾ ಸಂಸ್ಕಾರ ವೇದಿಕೆ ಕೇಂದ್ರ ಸಮಿತಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಶ್ರೀನಿವಾಸ್ ಪೂಜಾರಿ ಎರ್ಲಪಾಡಿ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೆಳಗಿನ ಮನೆಯ ರಾಮ ಆಚಾರ್ಯ,ಲಕ್ಷ್ಮಣ್ ಆಚಾರ್ಯ, ಶ್ರೀದೇವಿ ಪಾತ್ರಿ ಶಂಕರ ಆಚಾರ್ಯ, ಶೇಖರ್ ಪೂಜಾರಿ ನಡಿಬೆಟ್ಟು, ದಿನೇಶ್ ಆಚಾರ್ಯ, ಪ್ರವೀಣ್ ಪುರೋಹಿತರು,ಪ್ರವೀಣ್ ಪೂಜಾರಿ, ಮಂಡಳಿಯ ಅಧ್ಯಕ್ಷರಾದ ಶರತ್ ಪೂಜಾರಿ, ಕಾರ್ಯದರ್ಶಿ ನಿಕ್ಷಿತ್, ಕೆಳಗಿನ ಮನೆ ಕುಟುಂಬಸ್ಥರು ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹೊಟ್ಟೆ ಕ್ಯಾನ್ಸರ್‌ನ ಮೊದಲ ಹಂತದಲ್ಲಿ ಗುರುತಿಸಬೇಕಾದ 5 ಸೂಕ್ಷ್ಮ ಲಕ್ಷಣಗಳು

ಕ್ಯಾನ್ಸರ್ ನಂತರ ಗಂಭೀರ ರೋಗಗಳ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದು ಕಷ್ಟ.

ಶ್ರೀ ಉದಯ್ ಶೆಟ್ಟಿ ಮುನಿಯಾಲು ಇವರ 52ನೇ ವರ್ಷದ ಹುಟ್ಟುಹಬ್ಬವನ್ನು ವಿಜೇತ ವಿಶೇಷ ಶಾಲಾ ಮಕ್ಕಳೊಂದಿಗೆ ಆಚರಿಸಲಾಯಿತು.

ಶ್ರೀ ಉದಯ್ ಶೆಟ್ಟಿ ಮುನಿಯಾಲು ಇವರ 52ನೇ ವರ್ಷದ ಹುಟ್ಟುಹಬ್ಬವನ್ನು ವಿಜೇತ ವಿಶೇಷ ಶಾಲಾ ಮಕ್ಕಳೊಂದಿಗೆ ಆಚರಿಸಲಾಯಿತು.

ಬಡಗುತಿಟ್ಟು ಯಕ್ಷಗಾನ ತರಗತಿ ಪ್ರಾರಂಭ.

ಶ್ರೀ ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ ಗುರುಗಳ ಮಾರ್ಗದರ್ಶನದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆಯಲ್ಲಿ ಬಡಗುತಿಟ್ಟು ಯಕ್ಷಗಾನ ತರಗತಿ ಆರಂಭವಾಗಿದೆ.

ಸ್ಕೂಟಿ ಅಪಘಾತ: ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಮೃತ

ಹುಟ್ಟುಹಬ್ಬದ ಸಂಭ್ರಮದಲ್ಲಿ ಮಗುವಿಗೆ ಐಸ್ ಕ್ರೀಂ ತರಲು ಹೊರಟಿದ್ದ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷನೊಬ್ಬ, ಸ್ಕೂಟಿಯು ನಿಯಂತ್ರಣ ತಪ್ಪಿ ಸೇತುವೆಯಿಂದ ಹೊಳೆಗೆ ಬಿದ್ದು ದುರ್ಘಟನೆಯಲ್ಲಿ ಮೃತಪಟ್ಟ ದುಃಖದ ಘಟನೆ