spot_img

ಶ್ರೀ ಬ್ರ‌ಹ್ಮ‌ಬೈದೇರುಗ‌ಳ‌ ಗ‌ರೋಡಿ ಕ‌ಲ್ಮಾಡಿ : ಸಾಧಕರಿಗೆ ಸನ್ಮಾನ

Date:

ಶ್ರೀ ಬ್ರ‌ಹ್ಮ‌ಬೈದೇರುಗ‌ಳ‌ ಗ‌ರೋಡಿ ಕ‌ಲ್ಮಾಡಿ(ರಿ.) ಇದರ ಕೂಡುಕಟ್ಟಿನ ವ್ಯಾಪ್ತಿಯಲ್ಲಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅವ್ನಿ ಗಣೇಶ್ ಬಗ್ಗುಮುಂಡ (ಕ್ರೀಡಾ ಕ್ಷೇತ್ರ), ಕಾರ್ತಿಕ್ ಪೂಜಾರಿ ಬಂಕೇರಕಟ್ಟ ಅಂಬಲಪಾಡಿ (ಪವರ್ ಲಿಫ್ಟಿಂಗ್), ಮಾನ್ಸಿ ಜೆ. ಸುವರ್ಣ ಮಲ್ಪೆ (ಬಾಕ್ಸಿಂಗ್), ಡಾ! ಪೂಜಾ ಗೋಪಾಲ ಪೂಜಾರಿ ಪಡ್ಲ ನೆರ್ಗಿ ಕೊಡವೂರು (ಸಂಶೋಧನೆ) ಮತ್ತು ಛಾಯಾ ಎಸ್. ಪೂಜಾರಿ ಬಾಪುತೋಟ (ಕರಾಟೆ) ಇವರಿಗೆ ಗರೋಡಿಯ ಆಡ‌ಳಿತ‌ ಸ‌ಮಿತಿಯ ವತಿಯಿಂದ ಸಂಕ್ರಮಣ ದಿನದ ವಿಶೇಷ ಪೂಜೆಯ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಶ್ರೀ ಬ್ರಹ್ಮಬೈದೇರುಗಳ ಗಂಧ ಪ್ರಸಾದವನ್ನು ನೀಡಿ, ಶಾಲು ಹೊದೆಸಿ, ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗರೋಡಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ಅಚ್ಯುತ ಅಮೀನ್ ಕಲ್ಮಾಡಿ, ಅಧ್ಯಕ್ಷ ಶಶಿಧರ ಎಮ್. ಅಮೀನ್ ವಡಬಾoಡೇಶ್ವರ, ಮಾಜಿ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಪ್ರಧಾನ ಕಾರ್ಯದರ್ಶಿ ಮನೋಹರ್ ಜತ್ತನ್ ಮಲ್ಪೆ, ಜತೆ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜತೆ ಕೋಶಾಧಿಕಾರಿ ಜಯಕರ ಪೂಜಾರಿ ಕೊಡವೂರು, ಸಂಘಟನಾ ಕಾರ್ಯದರ್ಶಿ ಮಧ್ವನಗರ ಶಂಕರ ಪೂಜಾರಿ, ಆಡಳಿತ ಸಮಿತಿ ಸದಸ್ಯರಾದ ಕಲ್ಮಾಡಿ ಶೇಖರ ಪೂಜಾರಿ, ಬಾಲಕೃಷ್ಣ ಕೊಡವೂರು, ವಿನಯ ಕುಮಾರ್ ಪಡುಕರೆ, ಸತೀಶ್ ಬಂಗೇರ ಮಲ್ಪೆ, ಜಗದೀಶ್ ಬಂಗೇರ ಮಲ್ಪೆ, ಲಕ್ಷ್ಮಣ ಪೂಜಾರಿ ಅಂಬಲಪಾಡಿ, ಗರೋಡಿ ಮನೆ ನಾರಾಯಣ ಪೂಜಾರಿ, ಅರ್ಚಕ ವರ್ಗ, ಕೂಡುಕಟ್ಟಿನ ಗುರಿಕಾರರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.