spot_img

ಪ್ರಯಾಗರಾಜ್‌ನಲ್ಲಿ ಮಹಾ ಕುಂಭಮೇಳದಲ್ಲಿ ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಗೆ ಪಟ್ಟಾಭಿಷೇಕ: ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಪ್ರಮಾಣಿತ

Date:

ಪ್ರಯಾಗರಾಜ್: ಮಹಾಕುಂಭಮೇಳದ ಸಂಭ್ರಮದ ಮಧ್ಯೆ, ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರು ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಪ್ರಮಾಣಿತರಾಗಿದ್ದಾರೆ. ಜುನಾ ಅಖಾಡದ ಆಚಾರ್ಯ ಅವದೇಶಾನಂದ ಗಿರಿ ಮಹಾರಾಜರು, ಅವರು ಸಲ್ಲಿಸಿದ ಅಪಾರ ಸೇವೆ ಮತ್ತು ಧಾರ್ಮಿಕ ಉನ್ನತಿಗೆ ಗೌರವ ಸೂಚಿಸಿ, ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರಿಗೆ ಪಟ್ಟಾಭಿಷೇಕವನ್ನು ನೆರವೇರಿಸಿದರು.

ಈ ಧಾರ್ಮಿಕ ಘಟನೆ, ಕರ್ನಾಟಕದಿಂದ ಬಂದ ಗುರು ಮತ್ತು ಅವರ ಸಾಧನೆಗಳನ್ನು ದೇಶಾದ್ಯಾಂತ ಒಪ್ಪಿಗೆಯಾಗಿ ಪರಿಗಣಿಸಿದ ಕ್ಷಣವಾಗಿದೆ. ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರ ಈ ಪಟ್ಟಾಭಿಷೇಕ, ದೇಶದ ನಾಗಾ ಸನ್ಯಾಸಿ ಪರಂಪರೆಯಲ್ಲಿ ಪ್ರಮುಖ ಸ್ಥಾನ ಪಡೆದುದನ್ನು ಸಂಕೇತಿಸುತ್ತದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕೆ.ಎಂ.ಇ.ಎಸ್‌ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಕೆ.ಬಾಲಕೃಷ್ಣರಾವ್‌ ಅಧಿಕಾರ ಸ್ವೀಕಾರ

ಕಾರ್ಕಳದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಕೆ.ಎಂ.ಇ.ಎಸ್ ನ ಪ್ರಾಂಶುಪಾಲರಾಗಿ ಕೆ.ಬಾಲಕೃಷ್ಣರಾವ್‌ರವರು ದಿನಾಂಕ:27/05/2025ರಂದು ಅಧಿಕಾರ ಸ್ವೀಕರಿಸಿರುತ್ತಾರೆ.

ಸಾಧಾರಣ ತರಕಾರಿಯಲ್ಲ ಇದು! ಆರೋಗ್ಯದ ಖಜಾನೆಯಾದ ಕೆಸುವಿನ ಗಡ್ಡೆಯ ಉಪಯೋಗಗಳು

ಕೆಸುವಿನ ಗಡ್ಡೆ ಅಂದರೆ ಸಾಮಾನ್ಯವಾಗಿ ಅಡುಗೆ ಮನೆಯ ಸರಾಸರಿ ತರಕಾರಿ ಎಂದು ಭಾವಿಸುವವರು ಹೆಚ್ಚು. ಆದರೆ ಪುಟ್ಟದಾಗಿದ್ದರೂ ಇದರಲ್ಲಿರುವ ಪೋಷಕಾಂಶಗಳು ಆರೋಗ್ಯಕ್ಕೆ ನೀಡುವ ಲಾಭ ಅಪಾರ.

ದಿನ ವಿಶೇಷ – ಭಾರತದ ಮೊದಲ ಡಿಲಕ್ಸ್ ರೈಲು

ಜೂನ್ 1, 1930ರಂದು, ಭಾರತೀಯ ರೈಲ್ವೆವು ಡೆಕ್ಕನ್ ಕ್ವೀನ್ ಎಂಬ ಮೊದಲ ಡಿಲಕ್ಸ್ ರೈಲನ್ನು ಪರಿಚಯಿಸಿತು.

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಎಸ್‌ಪಿ ಡಾ.ಅರುಣ್‌ರವರಿಂದ ಪೊಲೀಸ್ ಇಲಾಖೆಗೆ ಖಡಕ್ ವಾರ್ನಿಂಗ್ !

ಮಂಗಳೂರಿನಲ್ಲಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಡಾ. ಅರುಣ್ ಅವರು ಗಂಭೀರ ವಾರ್ನಿಂಗ್ ನೀಡುವ ಮೂಲಕ ಗಮನ ಸೆಳೆದಿದ್ದಾರೆ.