ಶ್ರೀ ಕ್ಷೇ. ಧ. ಗ್ರಾ ಯೋಜನೆ (ರಿ )ಬಿಸಿ ಟ್ರಸ್ಟ್ ಕಾರ್ಕಳದ ಶೌರ್ಯ ವಿಪತ್ತು ನಿರ್ವಹಣಾ ಪಳ್ಳಿ ಘಟಕದ ವತಿಯಿಂದ “ಪರಿಸರ ಮಾಹಿತಿ ಮತ್ತು ಗಿಡ ನಾಟಿ” ಕಾರ್ಯಕ್ರಮ

Date:

spot_img

ಪಳ್ಳಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಕಾರ್ಕಳ ಇದರ ಶೌರ್ಯ ವಿಪತ್ತು ನಿರ್ವಹಣಾ ಪಳ್ಳಿ ಘಟಕದ ವತಿಯಿಂದ “ಪರಿಸರ ಮಾಹಿತಿ ಮತ್ತು ಗಿಡ ನಾಟಿ” ಕಾರ್ಯಕ್ರಮವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಪಳ್ಳಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ದಿನೇಶ್ ನಾಯ್ಕ್ ಇವರು ವಹಿಸಿದರು. ಪಳ್ಳಿ ಒಕ್ಕೂಟದ ಅಧ್ಯಕ್ಷರಾದ ರಾಜೇಶ್ ಆಚಾರ್ಯ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಕಾಂತ್ ಪ್ರಭು ಪಳ್ಳಿ ಇವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ತುರ್ತು ಸಂದರ್ಭಗಳಲ್ಲಿ ಸೇವಾ ಮನೋಭಾವವದಿಂದ ಧಾವಿಸುವವರು ಇದ್ದರೆ ಅದು ಶೌರ್ಯ ವಿಪತ್ತು ಘಟಕ. ಅವರ ಎಲ್ಲಾ ಕಾರ್ಯಗಳು ಮಾದರಿಯಾಗಿವೆ. ಮುಂದಿನ ಭವಿಷ್ಯಕ್ಕಾಗಿ ಮಾಡಬೇಕಾದ ದೊಡ್ಡ ಆಸ್ತಿ ಅಂದರೆ ಅದು ಸ್ವಚ್ಛ ಪರಿಸರ. ಒಬ್ಬ ವಿದ್ಯಾರ್ಥಿ ಒಂದು ಗಿಡ ನೆಡುವ ಸಂಕಲ್ಪ ಮಾಡಬೇಕು ಆಗ ಮಾತ್ರ ನಮ್ಮ ಸ್ವಚ್ಛ ನಿರ್ಮಲ ಪರಿಸರ ನಿರ್ಮಾಣದ ಕನಸು ನನಸಾಗಲು ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮಂಜಪ್ಪ ಇವರು ಸ್ವಾಗತವನ್ನು ಕೋರಿದರು. ಶಿಕ್ಷಕಿಯಾದ ಶ್ರೀಮತಿ ಜ್ಯೋತಿಯವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜನಜಾಗ್ರತಿ ವೇದಿಕೆಯ ಸದಸ್ಯರಾದ ಶ್ರೀ ಸಂದೀಪ್, ಕೃಷಿ ಮೇಲ್ವಿಚಾರಕರಾದ ಬ್ರಿಜೇಶ್, ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧ, ಮುಖ್ಯ ಶಿಕ್ಷಕರರಾದ ಶ್ರೀಮತಿ ಜಯಲಕ್ಷ್ಮಿ, ಸೇವಾ ಪ್ರತಿನಿಧಿಯಾದ ಆಶಾಲತಾ, ಶೌರ್ಯ ವಿಪತ್ತು ವಿಭಾಗದ ಸದಸ್ಯರು, ಶಿಕ್ಷಕ – ಶಿಕ್ಷಕಿ ವೃಂದದವರು , ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.