spot_img

ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಶ್ರೀ ಸದ್ಗುರು ನಿತ್ಯಾನಂದ ಮಂದಿರದಲ್ಲಿ ನಡೆಯಲಿರುವ ಭವ್ಯ ಕಾರ್ಯಕ್ರಮ!

Date:

spot_img

ಶ್ರೀ ರಾಜರಾಜೇಶ್ವರಿ ಕ್ಷೇತ್ರ ಶ್ರೀ ಸದ್ಗುರು ನಿತ್ಯಾನಂದ ಮಂದಿರ ನೆಲ್ಲಿ ನಿಟ್ಟೆ

ಶ್ರೀ ಕ್ಷೇತ್ರ ದ ದೃಢ ಕಲಶ ದ ಪ್ರಯುಕ್ತ ಶ್ರೀ ಕ್ಷೇತ್ರ ನೆಲ್ಲಿಯಲ್ಲಿ ಮಾರ್ಚ್ 19 ಬುಧವಾರ
ಛತ್ರಪತಿ ಶಿವಾಜಿ ಎಂಬ ನಾಟಕ ಪ್ರದರ್ಶನ ಗೊಳ್ಳಲಿದೆ.

ನಾಟಕ ರಂಗದ ದಿಗ್ಗಜ ವಿಜಯ ಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದಲ್ಲಿ ಈ ನಾಟಕ ಪ್ರದರ್ಶನಗೊಳ್ಳಲಿದೆ.

ವಿಜಯ ಕುಮಾರ್ ಕೊಡಿಯಾಲ್ ಬೈಲ್ ರವರು ಈ ನಾಟಕವನ್ನು ಹೊಸತಾಗಿ ರಚನೆ ಮಾಡಿದ್ದು ನಿಟ್ಟೆ ಭಾಗದಲ್ಲಿ ಪ್ರಥಮ ಪ್ರದರ್ಶನ ಇದಾಗಿದೆ.

ಬುಧವಾರ ಸಾಯಂಕಾಲ 6. 30 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಭಕ್ತಭಿಮಾನಿಗಳು ಸಾರ್ವಜನಿಕ ಬಂಧುಗಳು ಈ ದೇಶ ಭಕ್ತಿಯ ನಾಟಕ ವೀಕ್ಷಣೆ ಮಾಡುವಂತೆ ವಿನಂತಿ .

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಜಿಲ್ಲೆಗೆ ವರುಣನ ಆರ್ಭಟ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಉಡುಪಿ ಜಿಲ್ಲಾಡಳಿತವು ಮಹತ್ವದ ನಿರ್ಧಾರ ಕೈಗೊಂಡಿದೆ.

ಸಿಂಗಾಪುರಕ್ಕೆ ಚೀನಾ ಮೂಲದ ಸೈಬರ್ ಭೀತಿ: ರಾಷ್ಟ್ರೀಯ ಮಹತ್ವದ ಮೂಲಸೌಕರ್ಯಗಳ ಮೇಲೆ ಗುರಿ

ಸಿಂಗಾಪುರ ಪ್ರಸ್ತುತ ಅತಿ ಸಂಕೀರ್ಣವಾದ ಸೈಬರ್ ಆಕ್ರಮಣವನ್ನು ಎದುರಿಸುತ್ತಿದೆ, ಇದು ದೇಶದ ಭದ್ರತೆ ಮತ್ತು ಪ್ರಮುಖ ಸೇವೆಗಳ ವ್ಯವಸ್ಥೆಗಳಿಗೆ ತೀವ್ರ ಅಪಾಯವನ್ನುಂಟುಮಾಡಿದೆ

ಕಾರ್ಕಳ ಕಾಂಗ್ರೆಸ್ ನಿಂದ ಕೀಳು ಮಟ್ಟದ ರಾಜಕೀಯ – ದಿನೇಶ್ ಪೂಜಾರಿ ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷರು

ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ಕಾರ್ಕಳ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೋಳ ಗ್ರಾಮ ಪಂಚಾಯತ್ ಮುಂಬಾಗ ಮಾಡಿರುವ ಪ್ರತಿಭಟನೆಯು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸರಣಿ ವೈಫಲ್ಯವನ್ನು ಮರೆಮಾಚಲು ಮಾಡಿರುವ ನಾಟಕವಾಗಿದೆ.

“ನೀವೇ ದುಡಿಯಬಹುದಲ್ಲ?”: ₹12 ಕೋಟಿ ಜೀವನಾಂಶ ಕೋರಿದ್ದ ಮಹಿಳೆಗೆ ಸುಪ್ರೀಂ ತರಾಟೆ!

ವೈವಾಹಿಕ ವಿವಾದ ಪ್ರಕರಣವೊಂದರಲ್ಲಿ ₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯೂ ಕಾರು ಮತ್ತು ಮುಂಬೈನಲ್ಲಿ ಮನೆಯನ್ನು ಪರಿಹಾರವಾಗಿ ನೀಡಬೇಕೆಂದು ಕೋರಿದ್ದ ಮಹಿಳೆಯೊಬ್ಬರಿಗೆ, "ತಾವೇ ದುಡಿಯಬಹುದಲ್ಲವೇ?" ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.