spot_img

ಇಂದಿರಾನಗರದಲ್ಲಿ ಶ್ರೀ ಸ್ವಾಮಿ ಕೊರಗಜ್ಜನ ದ್ವಿತೀಯ ವರ್ಷದ ಕೋಲ ಸೇವೆ

Date:

spot_img

ಹೆಬ್ರಿ : ಹೆಬ್ರಿ ಇಂದಿರಾನಗರದಲ್ಲಿರುವ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಮೇ 20, 2025, ಮಂಗಳವಾರ ರಾತ್ರಿ 9 ಗಂಟೆಗೆ ಶ್ರೀ ಸ್ವಾಮಿ ಕೊರಗಜ್ಜನ ದ್ವಿತೀಯ ವರ್ಷದ ಕೋಲ ಸೇವೆ ಜರಗಲಿದೆ. ಈ ಪ್ರಯುಕ್ತ ಮಹಾಪೂಜೆ, ಭಜನೆ, ಅನ್ನಸಂತರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಬಂದು ಶ್ರೀ ಕೊರಗಜ್ಜ ಸ್ವಾಮಿಯ ಅನುಗ್ರಹ ಪಡೆಯುವಂತೆ ಶ್ರೀ ಸ್ವಾಮಿ ಕೊರಗಜ್ಜ ಆರಾಧಕರಾದ ಸಂತೋಷ್ ಸ್ವಾಮಿ ಅವರು ಮನವಿ ಮಾಡಿದ್ದಾರೆ.

ಕಾರ್ಯಕ್ರಮದ ವಿವರ:
🔸 ಬೆಳಿಗ್ಗೆ 8:00 – ಗಣಹೋಮ
🔸 ಬೆಳಿಗ್ಗೆ 10:00 – 1001 ಸೀಯಾಳ ಅಭಿಷೇಕ (ಬೊಂಡ ಅಭಿಷೇಕ)
🔸 ಮಧ್ಯಾಹ್ನ 12:30 – ಮಹಾಪೂಜೆ ಹಾಗೂ ಪ್ರಸಾದ ವಿತರಣೆ
🔸 ಸಂಜೆ 6:00 – ಭಜನೆ
🔸 ರಾತ್ರಿ 8:00 – ಮಹಾಪೂಜೆ ಹಾಗೂ ಪ್ರಸಾದ ವಿತರಣೆ
🔸 ರಾತ್ರಿ 8:30 – ಸಾರ್ವಜನಿಕ ಅನ್ನಸಂತರ್ಪಣೆ
🔸 ರಾತ್ರಿ 9:00 – ಶ್ರೀ ಸ್ವಾಮಿ ಕೊರಗಜ್ಜ ಕೋಲ ಸೇವೆ

ಭಕ್ತಾಧಿಗಳು ಬೊಂಡ ಅಥವಾ ಸೀಯಾಳವನ್ನು ಅಭಿಷೇಕಕ್ಕೆ ನೀಡಬಹುದು. ಊರಪರವೂರ ಕೊರಗಜ್ಜ ಭಕ್ತರು ತಮ್ಮ ಯಥಾಶಕ್ತಿ ತನು-ಮನ-ಧನ ಸಹಾಯ ನೀಡಿ ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

ಪ್ರತಿ ತಿಂಗಳು ಹರಕೆಯ ಅಗೆಲು ಸೇವೆ ನಡೆಯುತ್ತದೆ.
ಹೆಚ್ಚಿನ ಮಾಹಿತಿಗೆ:
📞 9741847983 / 9449712251

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇರುವತ್ತೂರು ಕೊಳಕೆ ಶಾಲಾ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗದಿಂದ ಕೊಡೆ, ಕಲಿಕಾ ಸಾಮಗ್ರಿ ವಿತರಣೆ

ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಧ್ಯಾ ರಮೇಶ್ ತಿಳಿಸಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ದಲಿತರನ್ನು ಪ್ರಧಾನಿ ಮಾಡಿ”: ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಫೋನ್ ಪಾಸ್‌ವರ್ಡ್ ನೀಡುವಂತೆ ಪತ್ನಿಗೆ ಒತ್ತಾಯಿಸುವಂತಿಲ್ಲ: ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು!

ಪತ್ನಿಯ ಮೊಬೈಲ್ ಫೋನ್ ಪಾಸ್‌ವರ್ಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುವುದು ಆಕೆಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ