ಇಂದಿರಾನಗರದಲ್ಲಿ ಶ್ರೀ ಸ್ವಾಮಿ ಕೊರಗಜ್ಜನ ದ್ವಿತೀಯ ವರ್ಷದ ಕೋಲ ಸೇವೆ

Date:

spot_img

ಹೆಬ್ರಿ : ಹೆಬ್ರಿ ಇಂದಿರಾನಗರದಲ್ಲಿರುವ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಮೇ 20, 2025, ಮಂಗಳವಾರ ರಾತ್ರಿ 9 ಗಂಟೆಗೆ ಶ್ರೀ ಸ್ವಾಮಿ ಕೊರಗಜ್ಜನ ದ್ವಿತೀಯ ವರ್ಷದ ಕೋಲ ಸೇವೆ ಜರಗಲಿದೆ. ಈ ಪ್ರಯುಕ್ತ ಮಹಾಪೂಜೆ, ಭಜನೆ, ಅನ್ನಸಂತರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಬಂದು ಶ್ರೀ ಕೊರಗಜ್ಜ ಸ್ವಾಮಿಯ ಅನುಗ್ರಹ ಪಡೆಯುವಂತೆ ಶ್ರೀ ಸ್ವಾಮಿ ಕೊರಗಜ್ಜ ಆರಾಧಕರಾದ ಸಂತೋಷ್ ಸ್ವಾಮಿ ಅವರು ಮನವಿ ಮಾಡಿದ್ದಾರೆ.

ಕಾರ್ಯಕ್ರಮದ ವಿವರ:
🔸 ಬೆಳಿಗ್ಗೆ 8:00 – ಗಣಹೋಮ
🔸 ಬೆಳಿಗ್ಗೆ 10:00 – 1001 ಸೀಯಾಳ ಅಭಿಷೇಕ (ಬೊಂಡ ಅಭಿಷೇಕ)
🔸 ಮಧ್ಯಾಹ್ನ 12:30 – ಮಹಾಪೂಜೆ ಹಾಗೂ ಪ್ರಸಾದ ವಿತರಣೆ
🔸 ಸಂಜೆ 6:00 – ಭಜನೆ
🔸 ರಾತ್ರಿ 8:00 – ಮಹಾಪೂಜೆ ಹಾಗೂ ಪ್ರಸಾದ ವಿತರಣೆ
🔸 ರಾತ್ರಿ 8:30 – ಸಾರ್ವಜನಿಕ ಅನ್ನಸಂತರ್ಪಣೆ
🔸 ರಾತ್ರಿ 9:00 – ಶ್ರೀ ಸ್ವಾಮಿ ಕೊರಗಜ್ಜ ಕೋಲ ಸೇವೆ

ಭಕ್ತಾಧಿಗಳು ಬೊಂಡ ಅಥವಾ ಸೀಯಾಳವನ್ನು ಅಭಿಷೇಕಕ್ಕೆ ನೀಡಬಹುದು. ಊರಪರವೂರ ಕೊರಗಜ್ಜ ಭಕ್ತರು ತಮ್ಮ ಯಥಾಶಕ್ತಿ ತನು-ಮನ-ಧನ ಸಹಾಯ ನೀಡಿ ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

ಪ್ರತಿ ತಿಂಗಳು ಹರಕೆಯ ಅಗೆಲು ಸೇವೆ ನಡೆಯುತ್ತದೆ.
ಹೆಚ್ಚಿನ ಮಾಹಿತಿಗೆ:
📞 9741847983 / 9449712251

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಅಂತರರಾಷ್ಟ್ರೀಯ ಕುಟುಂಬ ಹಣ ರವಾನೆ ದಿನ

ಜೂನ್ 16 ರ ಅಂತರರಾಷ್ಟ್ರೀಯ ಕುಟುಂಬ ಹಣ ರವಾನೆ ದಿನದ ಮಹತ್ವ ಮತ್ತು ಇದು ಗ್ರಾಮೀಣ ಉದ್ಯಮಶೀಲತೆ ಹಾಗೂ ಉದ್ಯೋಗ ಸೃಷ್ಟಿಗೆ ಹೇಗೆ ಸಹಕಾರಿಯಾಗಿದೆ ಎಂಬ ಮಾಹಿತಿ ಇಲ್ಲಿದೆ.

ಡಿಜಿಟಲ್ ಕ್ರಾಂತಿ: ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿರಬೇಕಾದ 12 ಪ್ರಮುಖ ಸರ್ಕಾರಿ ಅಪ್ಲಿಕೇಶನ್‌ಗಳು ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನಿಮ್ಮ ದೈನಂದಿನ ಸರ್ಕಾರಿ ಕೆಲಸಗಳನ್ನು ಮೊಬೈಲ್ ಮೂಲಕವೇ ಸುಲಭವಾಗಿ ಮುಗಿಸಲು ನೆರವಾಗುವ 12 ಪ್ರಮುಖ ಅಪ್ಲಿಕೇಶನ್‌ಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಡುಗೆಮನೆಯ ಅಲರ್ಟ್: ಪ್ರೆಶರ್ ಕುಕ್ಕರ್‌ನಲ್ಲಿ ಈ ಪದಾರ್ಥಗಳನ್ನು ಬೇಯಿಸಿದರೆ ಆರೋಗ್ಯಕ್ಕೆ ಕಂಟಕ ಗ್ಯಾರಂಟಿ

ಪ್ರೆಶರ್ ಕುಕ್ಕರ್‌ನಲ್ಲಿ ಯಾವೆಲ್ಲಾ ಆಹಾರಗಳನ್ನು ಬೇಯಿಸಬಾರದು? ತಪ್ಪು ಅಡುಗೆ ಪದ್ಧತಿಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಆರ್‌ಎಸ್‌ಎಸ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗ ಪತ್ರ

ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರ ಬರೆದು ಸಾಂವಿಧಾನಿಕ ಪಾರದರ್ಶಕತೆ ಪ್ರಶ್ನಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.