ಶ್ರೀ ವೇಣುಗೋಪಾಲ ಕೃಷ್ಣ ಭಜನಾ ಮಂಡಳಿ ಕೊಳಕೆ ಇರ್ವತ್ತೂರು : ಸಮವಸ್ತ್ರ ವಿತರಣೆ

Date:

spot_img

ಇರ್ವತ್ತೂರು: ಶ್ರೀ ವೇಣುಗೋಪಾಲ ಕೃಷ್ಣ ಭಜನಾ ಮಂಡಳಿ, ಕೊಳಕೆ ಇರ್ವತ್ತೂರು ವತಿಯಿಂದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು. ಭಜನಾ ಮಂಡಳಿಯ ಸ್ಥಾಪಕ ಅಧ್ಯಕ್ಷ ರಾಜೇಂದ್ರ ಪೂಜಾರಿ ಮತ್ತು ಅಧ್ಯಕ್ಷೆ ಅನಿತಾ ಶೆಟ್ಟಿ ಅವರ ಸಾರಥ್ಯದಲ್ಲಿ ಊರಿನ ಗಣ್ಯರ ಸಹಾಯದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಜಯಕೀರ್ತಿ ಕಡಂಬ ಕೊಳಕೆ , ಉದಯ್ ಎಸ್. ಕೋಟ್ಯಾನ್, ಶ್ರೀಕಾಂತ್ ಪ್ರಭು ಪಳ್ಳಿ, ಶೇಖರ್ ಅಂಚನ್, ರಾಜೇಂದ್ರ ಪೂಜಾರಿ, ಗೋಪಾಲ ಪೂಜಾರಿ ಗರಡಿ ಮನೆ, ಶಂಕರ್ ಪೂಜಾರಿ ಐದ್ಲೂರ್, ಸತೀಶ್ ಮಿತ್ತೊಟ್ಟು, ಶೇಖರ್ ಕೋಟ್ಯಾನ್, ಅನಿತಾ ಶೆಟ್ಟಿ, ನಿತಿನ್ ಶೆಟ್ಟಿ, ನಳಿನಾಕ್ಷಿ ಸೇರಿದಂತೆ ಭಜನಾ ಮಂಡಳಿಯ ಮಕ್ಕಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಭಜನಾ ಮಂಡಳಿಯ ಮಕ್ಕಳು ಸ್ವಾಗತ ಕೋರಿದರು ಮತ್ತು ನಿತಿನ್ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಂಗಾಯಣ ರಘು 400ನೇ ಸಿನಿಮಾ ಹೊಸ ಜೀವನ ಟೈಟಲ್ ಬಿಡುಗಡೆ

ನಟ ರಂಗಾಯಣ ರಘು ಅವರ 400ನೇ ಸಿನಿಮಾ ‘ಹೊಸ ಜೀವನ’ ಚಿತ್ರದ ಟೈಟಲ್ ಅನ್ನು ಡಾಲಿ ಧನಂಜಯ್ ಲಾಂಚ್ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು ಬೆಳ್ಳಂದೂರಿನಲ್ಲಿ ಪ್ರೇಯಸಿ ಹತ್ಯೆ; ಪ್ರಿಯಕರ ಬಂಧನ

ಬೆಂಗಳೂರು ಬೆಳ್ಳಂದೂರಿನಲ್ಲಿ ಯುವತಿಯನ್ನು ಪ್ರಿಯಕರ ಚಾಕುವಿನಿಂದ ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಿವೇದಿತಾ ಗೌಡ ವಿಚ್ಛೇದನ ಸ್ಪಷ್ಟನೆ: ಚಂದನ್ ಶೆಟ್ಟಿ ಡಿವೋರ್ಸ್ ಟ್ರೋಲ್

ಚಂದನ್ ಶೆಟ್ಟಿ ಜೊತೆಗಿನ ವಿಚ್ಛೇದನ ಹಾಗೂ ಸೋಷಿಯಲ್ ಮೀಡಿಯಾ ಟ್ರೋಲ್‌ಗಳ ಕುರಿತು ನಿವೇದಿತಾ ಗೌಡ ಬಿಚ್ಚಿಟ್ಟ ಸತ್ಯ ಇಲ್ಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಜಯ್ ಸಂಗೀತಾ ಡಿವೋರ್ಸ್ ವದಂತಿ ಅಂತ್ಯ: ಮತ್ತೆ ಒಂದಾಗಲಿದ್ದಾರೆ ದಂಪತಿ

ಸಿಎಂ ವಿಜಯ್ ಹಾಗೂ ಸಂಗೀತಾ ವಿಚ್ಛೇದನ ವದಂತಿಗೆ ಬ್ರೇಕ್ ಬಿದ್ದಿದ್ದು, ದಂಪತಿಗಳು ಮತ್ತೆ ಒಂದಾಗಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.