ಶ್ರೀದೇವಿ ಪ್ರಭುರವರಿಗೆ ಮಾಹೆ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಪ್ರದಾನ

Date:

spot_img

ಮಣಿಪಾಲ : ಮಣಿಪಾಲ ಮಾಹೆ ಸಮೂಹ ಸಂಸ್ಥೆಗಳಲ್ಲಿ ಒಂದಾದ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನ ಡಿಪಾರ್ಟ್ಮೆಂಟ್ ಆಫ್ ಕಾರ್ಡಿಯೋ ವ್ಯಾಸ್ಕುಲರ್ ಟೆಕ್ನಾಲಜಿ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀದೇವಿ ಪ್ರಭು ಅವರಿಗೆ ಮಾಹೆ ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿ.ಎಚ್.ಡಿ.) ಪದವಿ ಪ್ರದಾನ ಮಾಡಿದೆ.

ಇವರು ಡಾ. ಟೋಮ್ ದೇವಾಸಿಯಾ, ಡಾ. ಅನ್ನಪೂರ್ಣ ಮತ್ತು ಡಾ. ಕೃಷ್ಣಾನಂದ ನಾಯಕ್ ರವರ ಮಾರ್ಗದರ್ಶನದಲ್ಲಿ Effect of yoga therapy-pranayama, meditation and relaxation on quality of life and functional outcome in heart failure patients on optimal medical management ವಿಷಯದ ಮೇಲೆ ಸಂಶೋಧನೆ ಮಾಡಿ ಪ್ರಬಂಧ ಮಂಡಿಸಿರುತ್ತಾರೆ. ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಎಂ.ಬಿ.ಏ. ವಿಭಾಗದ ಹಿರಿಯ ಉಪನ್ಯಾಸಕರಾದ ಶ್ರೀ ಸಂತೋಷ್ ಪ್ರಭು ಅವರ ಪತ್ನಿಯಾಗಿದ್ದಾರೆ . ರಮೇಶ್ ಪ್ರಭು ಮತ್ತು ರಾಧಾ ದಂಪತಿಗಳ ಪುತ್ರಿಯಾದ ಇವರು ಕಾಜಾರುಗುತ್ತು ನಿವಾಸಿಯಾಗಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.