spot_img

2019ರ ರಾಜ್ಯ ಚಲನಚಿತ್ರ ಪ್ರಶಸ್ತಿ: ಕಿಚ್ಚ ಸುದೀಪ್, ಅನುಪಮಾ ಗೌಡ ಪ್ರಶಸ್ತಿ ಪುರಸ್ಕೃತರು

Date:

ಬೆಂಗಳೂರು: 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಘೋಷಿಸಿದ್ದು, ಕಿಚ್ಚ ಸುದೀಪ್‌ (‘ಪೈಲ್ವಾನ್‌’) ಅತ್ಯುತ್ತಮ ನಟ ಮತ್ತು ಅನುಪಮಾ ಗೌಡ (‘ತ್ರಯಂಬಕಂ’) ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮುಖ್ಯ ಪ್ರಶಸ್ತಿಗಳು:
ಅತ್ಯುತ್ತಮ ಚಿತ್ರ: ‘ಮೋಹನದಾಸ್’ – ₹1 ಲಕ್ಷ ನಗದು ಮತ್ತು 50 ಗ್ರಾಂ ಚಿನ್ನದ ಪದಕ.
ಎರಡನೆ ಅತ್ಯುತ್ತಮ ಚಿತ್ರ: ‘ಲವ್ ಮಾಕ್ ಟೈಲ್’ – ₹75,000 ನಗದು ಮತ್ತು 100 ಗ್ರಾಂ ಬೆಳ್ಳಿ ಪದಕ.
ಮೂರನೆ ಅತ್ಯುತ್ತಮ ಚಿತ್ರ: ‘ಅಘ್ರ್ಯಂ’ – ₹50,000 ನಗದು ಮತ್ತು 100 ಗ್ರಾಂ ಬೆಳ್ಳಿ ಪದಕ.
ಜನಪ್ರಿಯ ಚಿತ್ರ: ‘ಇಂಡಿಯಾ ವರ್ಸಸ್ ಇಂಗ್ಲೆಂಡ್’.

ನಟನೆ ವಿಭಾಗದ ಪ್ರಶಸ್ತಿಗಳು:
ಪೋಷಕ ನಟ: ತಬಲ ನಾಣಿ (‘ಕೆಮಿಸ್ಟ್ರಿ ಆಫ್ ಕರಿಯಪ್ಪ’).
ಪೋಷಕ ನಟಿ: ಅನೂಷಾ ಕೃಷ್ಣ (‘ಬ್ರಾಹ್ಮಿ’).
ಅತ್ಯುತ್ತಮ ಬಾಲನಟ: ಮಾಸ್ಟರ್ ಪ್ರೀತಂ (‘ಮಿಂಚುಹುಳ’).
ಅತ್ಯುತ್ತಮ ಬಾಲನಟಿ: ಬೇಬಿ ವೈಷ್ಣವಿ ಅಡಿಗ (‘ಸುಗಂಧಿ’).

ಇತರೆ ಪ್ರಶಸ್ತಿಗಳು:
ಅತ್ಯುತ್ತಮ ನಿರ್ದೇಶಕ: ವಿ. ಹರಿಕೃಷ್ಣ (‘ಯಜಮಾನ‌’).
ಅತ್ಯುತ್ತಮ ಕಥೆ: ಜಯಂತ್ ಕಾಯ್ಕಿಣಿ (‘ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’).
ಪ್ರಾದೇಶಿಕ ಭಾಷಾ ಚಿತ್ರ: ಬ್ಯಾರಿ ಭಾಷೆಯ ‘ಟ್ರಿಬಲ್ ತಲಾಕ್‌’.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.