spot_img

ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ರಾಜ್ಯಗಳ ನಿರಾಕರಣೆ : ಸುಪ್ರೀಂ ಕೋರ್ಟ್ ನಿಂದ ಕೇಂದ್ರಕ್ಕೆ ತರಾಟೆ

Date:

ದೆಹಲಿ: ಹಲವು ರಾಜ್ಯಗಳ ವಿರೋಧ ಹಾಗೂ ಸಾರ್ವಜನಿಕ ವಾದಗಳ ನಡುವೆಯೂ ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಬಹುಮತದಿಂದ ಅಂಗೀಕೃತವಾಗಿದೆ. ಆದರೆ ಈ ಬೆನ್ನಲ್ಲೇ ಕೆಲವು ರಾಜ್ಯಗಳು ತಮ್ಮ ರಾಜ್ಯಗಳಲ್ಲಿ ಈ ತಿದ್ದುಪಡಿ ಮಸೂದೆಯನ್ನು ಜಾರಿ ಮಾಡುವುದಿಲ್ಲ ಎಂದು ಘೋಷಿಸಿವೆ.

ಇದರ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಕೂಡ ಕ್ರಮಕ್ಕಿಳಿದಿದ್ದು, ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರ ನೇಮಕಕ್ಕೆ ಸಂಬಂಧಿಸಿದ ನಿಯಮವನ್ನು ಪ್ರಶ್ನಿಸಿದೆ. ನ್ಯಾಯಮೂರ್ತಿಗಳು, “ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಮುಸ್ಲಿಮರಿಗೆ ಸರ್ಕಾರ ಅವಕಾಶ ನೀಡುತ್ತದೆಯೆ?” ಎಂಬ ಗಂಭೀರ ಪ್ರಶ್ನೆ ಮೂಲಕ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮತ್ತೊಂದೆಡೆ, ಬಳಕೆದಾರರ ಆಸ್ತಿ ಉಪಯೋಗದ ಕುರಿತ ಹೊಸ ನಿಯಮಗಳಲ್ಲಿಯೂ ಅನೇಕ ಅಸ್ಪಷ್ಟತೆಗಳಿವೆ ಎಂಬ ಆಕ್ಷೇಪ ಕೇಳಿಬಂದಿದ್ದು, ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ ಕೋರಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.