ಸುರತ್ಕಲ್‌ನ ಮಧ್ಯ ಮಾಧವನಗರದಲ್ಲಿ ಖಾಸಗಿ ಬಸ್‌ಗಳ ಮುಖಾಮುಖಿ ಡಿಕ್ಕಿ – ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ

Date:

spot_img

ಸುರತ್ಕಲ್ : ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಮಧ್ಯ ಮಾಧವನಗರದಲ್ಲಿ ಬುಧವಾರ ಬೆಳಿಗ್ಗೆ ನಡೆದ ಭಾರೀ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಚೇಳೈರುನಿಂದ ಸುರತ್ಕಲ್ ಕಡೆಗೆ ಚಲಿಸುತ್ತಿದ್ದ ನಂದನ ಟ್ರಾವೆಲ್ಸ್ ಬಸ್‌ನ ಸ್ಟೀರಿಂಗ್ ಜಾಮ್ ಆದ ಪರಿಣಾಮ, ಎದುರಿನಿಂದ ಬರುತ್ತಿದ್ದ ಇಲೆಕ್ಟ್ ಬಸ್‌ಗೆ ತಿರುವಿನಲ್ಲಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಅಪಘಾತದ ತೀವ್ರತೆಗೆ ಎರಡೂ ಬಸ್‌ಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಚೇಳೈರು ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು, ಕೆಲ ಶಿಕ್ಷಕರು, ಬಸ್ ಚಾಲಕರು ಹಾಗೂ ಶ್ರೀನಿವಾಸ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಅಲ್ಪವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮುಲ್ಕಿಯ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ದೃಶ್ಯಾವಳಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.