ಪುತ್ತೂರಿನಲ್ಲಿ ಅಡಿಕೆ ಕಳ್ಳನ ಅನುಮಾನಾಸ್ಪದ ಸಾವು – ದೈವದ ಕಾರಣಿಕವೇ?

Date:

spot_img

ಪುತ್ತೂರು, ಫೆಬ್ರವರಿ. 28 – ದಕ್ಷಿಣ ಕನ್ನಡ ಜಿಲ್ಲೆಯ ದೈವಭಕ್ತಿಯಲ್ಲಿ ಮತ್ತೊಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಅಡಿಕೆ ಕದಿಯಲು ಹೋದ ವ್ಯಕ್ತಿ ತೋಟದಲ್ಲಿಯೇ ಶವವಾಗಿ ಪತ್ತೆಯಾಗಿರುವ ಘಟನೆ ಪುತ್ತೂರು ಪಾಂಗಳಾಯ ಎಂಬಲ್ಲಿ ನಡೆದಿದೆ.

ಸ್ಥಳೀಯರ ಪ್ರಕಾರ, ಮೃತ ವ್ಯಕ್ತಿ ತೋಟಕ್ಕೆ ಅಡಿಕೆ ಕದಿಯಲು ಬಂದಿದ್ದಾಗ ಮರ ಅರ್ಧದಲ್ಲೇ ಮುರಿದು ಬಿದ್ದು ಸಾವನ್ನಪ್ಪಿದ್ದಾನೆ. ಆದರೆ, ಈ ತೋಟ ಪಾಂಗಳಾಯ ಮೂಡಿತ್ತಾಯ ದೈವಸ್ಥಾನದ ಪರಿಸರದಲ್ಲಿ ಇರುವುದರಿಂದ, ಸ್ಥಳೀಯರು ಇದನ್ನು ದೈವದ ಕಾರಣಿಕ ಎಂದು ನಂಬುತ್ತಿದ್ದಾರೆ.

ಇಲ್ಲಿನ ಜನರು ದೈವಗಳ ಆಜ್ಞೆ ಇಲ್ಲದೆ ಯಾವುದನ್ನೂ ಮಾಡುವುದಿಲ್ಲ. ತಪ್ಪು ಮಾಡಿದವರಿಗೆ ದೈವವೇ ಶಿಕ್ಷೆ ವಿಧಿಸುತ್ತವೆ ಎನ್ನುವ ನಂಬಿಕೆ ಪ್ರಬಲವಾಗಿದೆ. ಈ ಹಿನ್ನೆಲೆಯಲ್ಲಿ, ಕಳ್ಳತನಕ್ಕೆ ಬಂದವನಿಗೆ ದೈವದ ಆಕ್ರೋಶವೇ ಈ ಅನಾಹುತಕ್ಕೆ ಕಾರಣವಾಗಿರಬಹುದು ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.