spot_img

ಸುವಿದ್ಯಾ ಅಕಾಡೆಮಿಯಲ್ಲಿ ದ್ವಿತೀಯ PUC ವಿಜ್ಞಾನ ವಿಭಾಗಕ್ಕೆ ಪ್ರವೇಶ ಆರಂಭ

Date:

ಉಡುಪಿ: ಉಡುಪಿ ರಥ ಬೀದಿಯಲ್ಲಿರುವ ಶ್ರೀ ಪೇಜಾವರ ಮಠದ ಸನಿಹದಲ್ಲಿರುವ ಸುವಿಧ್ಯಾ ಅಕಾಡೆಮಿಯಲ್ಲಿ ಡೈರೆಕ್ಟ್ ದ್ವಿತೀಯ ಪಿಯುಸಿ ಮಾಡುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.

ಪ್ರಥಮ ಪಿಯುಸಿಯಲ್ಲಿ ಅನ್ನುತೀರ್ಣಗೊಂಡ ವಿದ್ಯಾರ್ಥಿಗಳು ನೇರವಾಗಿ ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ವಾಣಿಜ್ಯ ವಿಭಾಗಕ್ಕೆ ಪ್ರವೇಶ ಪಡೆದು ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬಹುದು.

ಇಲ್ಲಿ ಪ್ರವೇಶಾತಿ ಪಡೆದವರಿಗೆ ರೆಗ್ಯುಲರ್ ತರಗತಿಗಳಿದ್ದು ಉತ್ತಮ ಬೋಧಕ ವರ್ಗದವರಿಂದ ಫಲಿತಾಂಶ ಆಧಾರಿತ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಇರುತ್ತದೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ CET /NEET ಕೋಚಿಂಗ್ ಲಭ್ಯವಿರುತ್ತದೆ ಪ್ರವೇಶ ಪಡೆಯುವ ಅವಕಾಶವಿದೆ ಸುವಿದ್ಯ ಸಂಸ್ಥೆಯಲ್ಲಿ 6 ರಿಂದ 10 ನೇ ತರಗತಿ ಪ್ರಥಮ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಾಯಂಕಾಲ ಕೋಚಿಂಗ್ ವ್ಯವಸ್ಥೆ ಲಭ್ಯವಿದೆ ವಾರಂತ್ಯದಲ್ಲಿCET /NEET ಕೋಚಿಂಗ್ ಇರುತ್ತದೆ

ಆಸಕ್ತರು ಹೆಚ್ಚಿನ ಮಾಹಿತಿಗಳಿಗೆ ರಥ ಬೀದಿಯಲ್ಲಿರುವ ಸುವಿದ್ಯಾ ಅಕಾಡೆಮಿಯ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ
8971535230 , 8892036401

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಂಗಳೂರು ಜೈಲಿನಲ್ಲಿ ಅಶಾಂತಿ ಮತ್ತು ಅಪರಾಧಗಳು: ಭದ್ರತೆಗೆ ಗಂಭೀರ ಸವಾಲು

ಮಂಗಳೂರು ಜಿಲ್ಲಾ ಜೈಲು, ಕೈದಿಗಳ ಮನಪರಿವರ್ತನೆಗೆ ಬದಲಾಗಿ ಅಪರಾಧಗಳ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟಿದೆ.

ಚಿನ್ನದ ಕಳ್ಳಸಾಗಾಟ ಪ್ರಕರಣ: ನಟಿ ರನ್ಯಾ ರಾವ್‌ಗೆ ಜಾಮೀನು ಮಂಜೂರಾದರೂ ಬಿಡುಗಡೆ ಆಗಲಿಲ್ಲ!

ದುಬೈಯಿಂದ ಅಕ್ರಮವಾಗಿ ಚಿನ್ನವನ್ನು ಭಾರತಕ್ಕೆ ಸಾಗಿಸಲು ಪ್ರಯತ್ನಿಸಿದ ಆರೋಪದಲ್ಲಿ ನಟಿ ರನ್ಯಾ ರಾವ್‌ ಮತ್ತು ಅವರ ಸಹಾಯಕ ತರುಣ್‌ ರಾಜ್‌ ಬಂಧನಕ್ಕೊಳಗಾಗಿದ್ದರು.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಿರಿಧಾನ್ಯ ಮತ್ತು ಸಾವಯವ ತಿಂಡಿಗಳ ಬಳಕೆಗೆ ಆದೇಶ

ರಾಜ್ಯದ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಸಾವಯವ ಮತ್ತು ಸಿರಿಧಾನ್ಯಗಳಿಂದ ತಯಾರಾದ ತಿಂಡಿ-ತಿನಿಸು ಮತ್ತು ಪಾನೀಯಗಳನ್ನು ಬಳಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

 ಪೆರ್ಡೂರಿನ ಪುರಾತನ ದೇಗುಲದ ಗೋಪುರ ಕುಸಿಯುವ ಹಂತದಲ್ಲಿ!!

ಪೆರ್ಡೂರಿನ ಪ್ರಸಿದ್ಧ ಪುರಾತನ ಅನಂತಪದ್ಮನಾಭ ದೇವಸ್ಥಾನದ ನಗಾರಿ ಗೋಪುರವು ಮತ್ತೊಮ್ಮೆ ಬಿರುಕು ಬಿಟ್ಟಿದ್ದು, ಕುಸಿತದ ಅಪಾಯ ಎದುರಿಸುತ್ತಿದೆ