spot_img

ಎಸ್.ವಿ.ಎಚ್. ಕನ್ನಡ ಮಾಧ್ಯಮ ಪ್ರೌಢ ಶಾಲೆ, ಇನ್ನಂಜೆಯ “ವಿದ್ಯಾರ್ಥಿ ಸಂಸತ್‌ ಉದ್ಘಾಟನೆ”

Date:

spot_img

ಇನ್ನಂಜೆ : ಇನ್ನಂಜೆ ಎಸ್.ವಿ.ಎಚ್.ಕನ್ನಡ ಮಾಧ್ಯಮ ಪ್ರೌಢ ಶಾಲೆಯ 2025-26ನೇ ಸಾಲಿನ ವಿದ್ಯಾರ್ಥಿ ಸಂಸತ್ತನ್ನು ರಂಗಕರ್ಮಿ, ಉಪನ್ಯಾಸಕರಾದ ಗಣೇಶ್‌ ರಾವ್ ಎಲ್ಲೂರು ಇವರು ಉದ್ಘಾಟಿಸಿದರು. “ಜೀವನದಲ್ಲಿ ಶಿಸ್ತನ್ನು ಕಾಪಾಡಲು ಪ್ರೌಢ ಶಾಲಾ ಹಂತದಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ತಮ್ಮನ್ನು ಸಂಸತ್ತಿನ ಕಲಾಪಗಳಲ್ಲಿ ತೊಡಗಿಸಿಕೊಂಡಾಗ ಮುಂದೊಂದು ದಿನ ಉಪಯೋಗಕ್ಕೆ ಬರುತ್ತದೆ” ಎಂಬುದಾಗಿ ಹೇಳಿ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ಶಾಲಾ ಮುಖ್ಯೋಪಾದ್ಯಾಯರಾದ ನಟರಾಜ ಉಪಾದ್ಯಾಯ ವಹಿಸಿಕೊಂಡರು. ವಿವಿಧ ಹುದ್ದೆಗಳನ್ನು ವಹಿಸಿಕೊಂಡ ವಿದ್ಯಾರ್ಥಿಗಳಿಗೆ ಡಾ| ಯೋಗೇಶಪ್ಪ ಪ್ರಮಾಣ ವಚನ ಭೋದಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕರಾದ ನವೀನ್ ಶೆಟ್ಟಿ, ಪ್ರಭಾಕರ ಭಟ್, ಪ್ರೇಮಲತಾ, ಅನಿತಾ ಮಥಾಯಸ್‌ ಹಾಗೂ ವಿದ್ಯಾರ್ಥಿ ನಾಯಕ ಸುಹಾಸ್ ನಾಯಕಿ ಭಾರತಿ ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಗೋಪಾಲ್ ಸ್ವಾಗತಿಸಿ, ಶಶಿಕಲಾ ಕಾರ್ಯಕ್ರಮ ನಿರ್ವಹಿಸಿ ಗಾಯತ್ರಿ ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಸದ್ಭಾವನಾ ದಿವಸ್

ಇಂದು ದೇಶಾದ್ಯಂತ ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಯ ಮಹತ್ವವನ್ನು ಎತ್ತಿ ಹಿಡಿಯುವ ಸದ್ಭಾವನಾ ದಿವಸವನ್ನು ಆಚರಿಸಲಾಗುತ್ತದೆ

1995 ರ ನಂತರದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಲು ಗಮನ ಸೆಳೆಯುವ ಸೂಚನೆ ಮಂಡಿಸಿ ಯಶಸ್ವಿಯಾದ ವಿ ಪ ಸದಸ್ಯ ಶಶೀಲ್ ಜಿ ನಮೋಶಿ

1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಬೇಕು ಎಂದು ಗಮನ ಸೆಳೆಯುವ ಸೂಚನೆ ಮಂಡಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಂದ ಅನುದಾನ ನೀಡುವ ಭರವಸೆ ಪಡೆಯುವಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಯಶಸ್ವಿಯಾದರು.

ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌

ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌ ಮಾಡಿದ್ದಾರೆ.

ಹೈಪೊಗ್ಲಿಸಿಮಿಯಾ: ಹಠಾತ್ ರಕ್ತದ ಸಕ್ಕರೆ ಇಳಿಕೆ ಅತ್ಯಂತ ಅಪಾಯಕಾರಿ – ತಜ್ಞರ ಎಚ್ಚರಿಕೆ

ಇದ್ದಕ್ಕಿದ್ದಂತೆ ರಕ್ತದಲ್ಲಿ ಸಕ್ಕರೆಯ ಪ್ರಮಾಣ ನಿಯಮಿತ ಮಟ್ಟಕ್ಕಿಂತಲೂ ಕಡಿಮೆಯಾದರೆ ಅದು ಹೆಚ್ಚು ಅಪಾಯಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು.