spot_img

ಶ್ರೀ ಶಂಕರ ದೇವರ ಕಾಲಾವಧಿ ರಥೋತ್ಸವ ಮಹೋತ್ಸವ

Date:

ಶಿವಪುರದ ಇತಿಹಾಸ ಪ್ರಸಿದ್ಧ ಶ್ರೀ ಶಂಕರ ದೇವಸ್ಥಾನದಲ್ಲಿ ಭವ್ಯ ರಥೋತ್ಸವ ಮಹೋತ್ಸವ ಜರುಗಲಿದೆ. ವೇದಮೂರ್ತಿ ಶ್ರೀ ಹೆರ್ಗ ರಾಘವೇಂದ್ರ ತಂತ್ರಿಯವರ ಧಾರ್ಮಿಕ ಮಾರ್ಗದರ್ಶನದಲ್ಲಿ, ಈ ಉತ್ಸವ 11-03-2025, ಮಂಗಳವಾರದಿಂದ 18-03-2025, ಮಂಗಳವಾರದವರೆಗೆ ನಡೆಯಲಿದೆ.

ಈ ಪುಣ್ಯಕಾಲದಲ್ಲಿ, ಎಲ್ಲ ಭಕ್ತರು ಶ್ರೀ ಶಂಕರ ದೇವರ ದಿವ್ಯ ಸನ್ನಿಧಿಯಲ್ಲಿ ಗಂಧ-ಪ್ರಸಾದ ಸ್ವೀಕರಿಸಿ, ದೇವರ ಕೃಪೆಗೆ ಪಾತ್ರರಾಗಬೇಕೆಂದು ಆಹ್ವಾನಿಸಲಾಗಿದೆ.

ಸ್ಥಳ: ಶ್ರೀ ಶಂಕರ ದೇವಸ್ಥಾನ, ಶಿವಪುರ
11-03-2025 ರಿಂದ 18-03-2025

ಎಲ್ಲ ಭಕ್ತಾದಿಗಳು ಸಹೃದಯದಿಂದ ಭಾಗವಹಿಸಿ, ಈ ಧಾರ್ಮಿಕ ಮಹೋತ್ಸವವನ್ನು ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತೇಜಸ್ವಿ ಯಾದವ್ ಪತ್ನಿಯನ್ನು ‘ಜೆರ್ಸಿ ಹಸು’ ಎಂದ ಮಾಜಿ ಶಾಸಕ: ಬಿಹಾರದಲ್ಲಿ ರಾಜಕೀಯ ವಿವಾದ

ಬಿಹಾರದಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದ್ದು, ಮಾಜಿ ಶಾಸಕ ರಾಜ್ ಬಲ್ಲಭ್ ಯಾದವ್ ಅವರು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಪತ್ನಿ ರಾಜಶ್ರೀ ಯಾದವ್ ಅವರ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ.

ಯುವಕರಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ

ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸುವುದಿಲ್ಲ, ಆದರೆ ಅದು ದೇಹದಲ್ಲಿ ಅಪಾಯಕಾರಿ ಮಟ್ಟವನ್ನು ತಲುಪಿದಾಗ ಕೆಲವು ಚಿಹ್ನೆಗಳು ಕಾಣಿಸಿಕೊಳ್ಳಬಹುದು.

ದಿನ ವಿಶೇಷ – ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ

ಭಾರತದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವನರಕ್ಷಕ ಶಹೀದರ ಸ್ಮೃತಿಗೆ ಅರ್ಪಿತವಾದ ದಿನವೇ ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ (National Forest Martyrs Day).

ಬುರುಡೆ ಪ್ರಕರಣ: ಸೌಜನ್ಯ ಸಂಬಂಧಿ ವಿಠಲ್ ಗೌಡನನ್ನು ಸ್ಥಳ ಮಹಜರಿಗೆ ಕರೆ ತಂದ ಎಸ್‌ಐಟಿ

ಪ್ರಕರಣಕ್ಕೆ ಸಂಬಂಧಿಸುದಂತೆ ಸೌಜನ್ಯ ಅವರ ಮಾವನಾದ ವಿಠಲ್ ಗೌಡನನ್ನು ಇಂದು (ಸೆಪ್ಟೆಂಬರ್ 10) ಸಂಜೆ 4:30ರ ಸುಮಾರಿಗೆ ಘಟನಾ ಸ್ಥಳಕ್ಕೆ ಕರೆತಂದು ಸ್ಥಳ ಮಹಜರು ನಡೆಸುತ್ತಿದೆ.