ಶ್ರೀ ಶಂಕರ ದೇವರ ಕಾಲಾವಧಿ ರಥೋತ್ಸವ ಮಹೋತ್ಸವ

Date:

spot_img

ಶಿವಪುರದ ಇತಿಹಾಸ ಪ್ರಸಿದ್ಧ ಶ್ರೀ ಶಂಕರ ದೇವಸ್ಥಾನದಲ್ಲಿ ಭವ್ಯ ರಥೋತ್ಸವ ಮಹೋತ್ಸವ ಜರುಗಲಿದೆ. ವೇದಮೂರ್ತಿ ಶ್ರೀ ಹೆರ್ಗ ರಾಘವೇಂದ್ರ ತಂತ್ರಿಯವರ ಧಾರ್ಮಿಕ ಮಾರ್ಗದರ್ಶನದಲ್ಲಿ, ಈ ಉತ್ಸವ 11-03-2025, ಮಂಗಳವಾರದಿಂದ 18-03-2025, ಮಂಗಳವಾರದವರೆಗೆ ನಡೆಯಲಿದೆ.

ಈ ಪುಣ್ಯಕಾಲದಲ್ಲಿ, ಎಲ್ಲ ಭಕ್ತರು ಶ್ರೀ ಶಂಕರ ದೇವರ ದಿವ್ಯ ಸನ್ನಿಧಿಯಲ್ಲಿ ಗಂಧ-ಪ್ರಸಾದ ಸ್ವೀಕರಿಸಿ, ದೇವರ ಕೃಪೆಗೆ ಪಾತ್ರರಾಗಬೇಕೆಂದು ಆಹ್ವಾನಿಸಲಾಗಿದೆ.

ಸ್ಥಳ: ಶ್ರೀ ಶಂಕರ ದೇವಸ್ಥಾನ, ಶಿವಪುರ
11-03-2025 ರಿಂದ 18-03-2025

ಎಲ್ಲ ಭಕ್ತಾದಿಗಳು ಸಹೃದಯದಿಂದ ಭಾಗವಹಿಸಿ, ಈ ಧಾರ್ಮಿಕ ಮಹೋತ್ಸವವನ್ನು ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸಂಗಾತಿ ಮೇಲೆ ಆಸಕ್ತಿ ಇಲ್ಲವೆಂದು ಡಿವೋರ್ಸ್ ಸಿಗಲ್ಲ: ಹೈಕೋರ್ಟ್ ಆದೇಶ

ಮದುವೆ ಒಪ್ಪಂದವಲ್ಲ, ಸಂಸ್ಕಾರ. ಹೆಂಡತಿ ಮೇಲೆ ಆಸಕ್ತಿ ಇಲ್ಲವೆಂದು ವಿಚ್ಛೇದನ ಕೇಳಿದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಬಿಜೆಪಿ ಎಸ್ಐಆರ್ ಅಭಿಯಾನ: ಕುತ್ಯಾರು ನವೀನ್ ಶೆಟ್ಟಿ ಕರೆ

ಉಡುಪಿಯಲ್ಲಿ ಜುಲೈ 25-26ಕ್ಕೆ ಬಿಜೆಪಿಯಿಂದ ಎಸ್ಐಆರ್ ಮಹಾ ಸಂಪರ್ಕ ಅಭಿಯಾನ ಹಾಗೂ 1112 ಬೂತ್‌ಗಳಲ್ಲಿ ಮನ್ ಕೀ ಬಾತ್ ವೀಕ್ಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ