ಪೊಲೀಸ್ ಉಪನಿರೀಕ್ಷಕರಾದ ಶ್ರೀ ದಿಲೀಪ್ ದಂಪತಿಗಳು ವಿಜೇತ ವಿಶೇಷ ಶಾಲೆಗೆ ಭೇಟಿಯಾದ ಕ್ಷಣ !

Date:

spot_img

ಕಾರ್ಕಳ: ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀ ದಿಲೀಪ್ ಮತ್ತು ಶ್ರೀಮತಿ ವಿನುತಾ ದಂಪತಿಯ ಪುತ್ರಿ ಬೇಬಿ ಲಿಷಿಕಾ ಅವರ 2ನೇ ವರ್ಷದ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗಿದೆ. ಈ ವಿಶೇಷ ಕ್ಷಣದ ಸಂದರ್ಭದಲ್ಲಿ ಅವರು ವಿಜೇತ ವಿಶೇಷ ಶಾಲೆಯ ದೇವರ ಮಕ್ಕಳು ಎಂದು ಕರೆಯಲಾಗುವ ಮಕ್ಕಳಿಗೆ ಭೋಜನ ವ್ಯವಸ್ಥೆ ಮಾಡಿ ಪ್ರೋತ್ಸಾಹ ನೀಡಿದ್ದಾರೆ.

ದಂಪತಿಯ ಈ ಮಾನವೀಯ ಕಾರ್ಯ ದೇವರ ಮಕ್ಕಳು ಹಾಗೂ ಸಿಬ್ಬಂದಿಯ ಮೆಚ್ಚುಗೆಗೆ ಪಾತ್ರವಾಗಿದೆ. ಸಮಾಜದಲ್ಲಿ ಇತರರಿಗೂ ಪ್ರೇರಣೆಯಾಗುವಂತಹ ಈ ಉತ್ತಮ ಕಾರ್ಯಕ್ರಮದ ಮೂಲಕ ಸಹಾನುಭೂತಿ ಮತ್ತು ಪರೋಪಕಾರದ ಮಹತ್ವವನ್ನು ಅವರು ಸಾರಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.