ಪೆರ್ಡೂರ್‌ನಿಂದ ಕೊಳಲಗಿರಿ ರಸ್ತೆ ಅಗೆದು ತಿಂಗಳು ಕಳೆದರೂ ನಡೆಯದ ದುರಸ್ತಿ

Date:

spot_img

ಪೆರ್ಡೂರ್/ಕೊಳಲಗಿರಿ: ಹೆಬ್ರಿ ಯಿಂದ ಪೆರ್ಡೂರ್‌ಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿ ರಸ್ತೆಯನ್ನು ಅಗೆದು ತಿಂಗಳು ಕಳೆದರೂ ಇಲ್ಲಿಯವರೆಗೆ ಸರಿಯಾಗಿ ದುರಸ್ತಿ ಮಾಡದ ಕಾರಣ, ರಸ್ತೆಯ ದುಃಸ್ಥಿತಿಯು ಪ್ರಯಾಣಿಕರ ಪಾಲಿಗೆ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಿದೆ.

ಶಾಲಾ ಮಕ್ಕಳು, ಹಿರಿಯ ನಾಗರಿಕರಿಗೆ ಆತಂಕ

ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಅಲ್ಲಲ್ಲಿ ಹಾಕಿರುವ ಕಲ್ಲುಗಳಿಂದಾಗಿ ನಡೆದುಕೊಂಡು ಹೋಗಲು ಶಾಲಾ ಮಕ್ಕಳು ಮತ್ತು ಹಿರಿಯ ನಾಗರಿಕರು ತೀವ್ರ ಆತಂಕ ಪಡುವಂತಾಗಿದೆ.

ಸಾರ್ವಜನಿಕರ ಹೇಳಿಕೆ ಪ್ರಕಾರ, “ರಸ್ತೆಯಲ್ಲಿ ಹಾಕಿರುವ ಕಲ್ಲುಗಳು ಬಸ್, ಕಾರು, ಲಾರಿಗಳು ಹಾದುಹೋಗುವಾಗ ಚಕ್ರಕ್ಕೆ ಸಿಕ್ಕಿ ಎಲ್ಲಿ ನಮ್ಮ ಮೇಲೆ ಹಾರುತ್ತವೆಯೋ” ಎಂಬ ಭಯದಲ್ಲೇ ಜನರು ಪ್ರತಿದಿನ ನಡೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಮೂಲಕ ಮನವಿ ಮಾಡಿದ್ದು, ತಕ್ಷಣವೇ ರಸ್ತೆಗೆ ಮುಕ್ತಿ ನೀಡಿ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು, ಇಲ್ಲವೇ ಶೀಘ್ರವಾಗಿ ಡಾಂಬರೀಕರಣ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.