ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದಲ್ಲಿ ಓಲಗ ಮಂಟಪ ತೆರವು ಕಾರ್ಯಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಚಾಲನೆ

Date:

spot_img

ಉಡುಪಿ : ಪೆರ್ಡೂರಿನ ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ ಶಿಥಿಲ ವಾಗಿರುವ ಓಲಗ ಮಂಟಪವನ್ನು ದೇವರ ಪ್ರೇರಣೆಯಂತೆ ತೆರವುಗೊಳಿಸುವ ಕಾರ್ಯಕ್ಕೆ ದಿನಾಂಕ 25-06-2025, ಬುಧವಾರ ಪೂರ್ವಾಹ್ನ ಶ್ರೀ ದೇವರ ಅನುಗ್ರಹದಿಂದ ಶ್ರೀ ದೇವಾಲಯದಲ್ಲಿ, ವಿದ್ವಾನ್ ಕುಮಾರಗುರು ತಂತ್ರಿಗಳ ನೇತೃತ್ವದಲ್ಲಿ ಅನುಜ್ಞಾ ಕಲಶ ಸ್ಥಾಪನೆ , ನವಕ ಪ್ರಧಾನ , ಕಲಶಾಭಿಷೇಕ , ಪ್ರಾರ್ಥನಾದಿ ಧಾರ್ಮಿಕ ವಿಧಿಗಳನ್ನು ನಡೆಸಿ, ನಂತರ ಶ್ರೀದೇವಳದ ಶಿಥಿಲ ಓಲಗ ಮಂಟಪವನ್ನು ಶ್ರದ್ಧೆಯಿಂದ ತೆರವುಗೊಳಿಸಲು ಚಾಲನೆ ನೀಡಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜಯರಾಮ ಬನಾನ ಸಾಧನೆಗೆ ಕೋಟ ಪೂಜಾರಿ ಮೆಚ್ಚುಗೆ

ಉದ್ಯಮಿ ಜಯರಾಮ ಬನಾನ ಸಾಧನೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೊಂಡಾಡಿದ್ದು, ಮೋದಿ ಸರ್ಕಾರದ ಸಾಧನಾ ಪುಸ್ತಕ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ರೋಟರಿ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಧರ್ಮಸ್ಥಳ ಯೋಜನೆಯಿಂದ ಉಚಿತ ಹೊಲಿಗೆ ತರಬೇತಿ ಚಾಲನೆ

ಉಡುಪಿಯ ಬೊಮ್ಮರಬೆಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3 ತಿಂಗಳ ಉಚಿತ ಹೊಲಿಗೆ ತರಬೇತಿಗೆ ಚಾಲನೆ ಸಿಕ್ಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಮಹಿಳೆಯರಿಗೆ ಸರ್ಕಾರಿ ಇಲಾಖೆಗಳ ಅಧ್ಯಯನ ಪ್ರವಾಸ

ಉಡುಪಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶೈಕ್ಷಣಿಕ ಹಾಗೂ ಜಾಗೃತಿ ಅಧ್ಯಯನ ಪ್ರವಾಸ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ