spot_img

ಚಕ್ರವರ್ತಿ ಸೂಲಿಬೆಲೆಯವರ ಮಾತಿಗೆ ಹೇರಿದ ನಿರ್ಬಂಧಕ್ಕೆ ವಿರೋಧವಿದೆ: ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ

Date:

“ರಾಷ್ಟ್ರೀಯ ಚಿಂತನೆಯ ಬಗ್ಗೆ ಕೆಲಸ ಮಾಡುವ , ವೇದ-ಪುರಾಣ-ಮಹಾಭಾರತ ಇಂತಹ ಗ್ರಂಥಗಳ ಮಹತ್ವಗಳನ್ನು ಸಮಾಜದ ಜನರಿಗೆ ತಿಳಿಸುವ ಕೆಲಸ ಮಾಡುವ ಹಾಗೂ ದೇಶದ ಬಗ್ಗೆ ಇಲ್ಲಿಯ ನೆಲದ ಬಗ್ಗೆ ಅಭಿಮಾನ ಇರುವವರು ಚಕ್ರವರ್ತಿ ಸೂಲಿಬೆಲೆಯವರು. ಹಾಗಾಗಿ ಇವರ ಮಾತಿನ ಮೇಲೆ ನಿರ್ಬಂಧ ಹೇರಿರುವರಿಗೆ ನಮ್ಮ ಧಾರ್ಮಿಕ ಸಂಸ್ಕೃತಿಯ ಬಗ್ಗೆ ನಮ್ಮ ನೆಲಜಲದ ಹಿರಿಮೆಯ ಬಗ್ಗೆ ಜ್ಞಾನದ ಕೊರತೆ ಇದೆ ಎಂದು ಹೇಳಬಯಸುತ್ತೇನೆ .ಚಕ್ರವರ್ತಿ ಸೂಲಿಬೆಲೆಯವರು ತಮ್ಮ ಉಪನ್ಯಾಸ ಮಾಲೀಕೆಗಳಲ್ಲಿ ಲೇಖನಗಳಲ್ಲಿ ಎಲ್ಲಿಯೂ ವೈಯಕ್ತಿಕವಾಗಿ ಯಾರನ್ನು ತೇಜೋವಧೆ ಮಾಡಿಲ್ಲ ಹಾಗೂ ಅವರು ತಮ್ಮ ದೇಶದ ಬಗ್ಗೆ ,ನಮ್ಮ ನೆಲದ ಬಗ್ಗೆ ,ನಮ್ಮ ಧಾರ್ಮಿಕ ಸಂಸ್ಕೃತಿಯ ವೈಭವದ ಬಗ್ಗೆ ಮಾತನಾಡಿರುತ್ತಾರೆ. ತನ್ನ ಮಾತಿನ ಮೂಲಕ ಭಾರತವನ್ನು ಅಖಂಡ ಭಾರತವನ್ನಾಗಿ ಒಂದು ಪರಿಕಲ್ಪನೆಗೆ ತರುವಂತಹ ವ್ಯಕ್ತಿ ಚಕ್ರವರ್ತಿ ಸೂಲಿಬೆಲೆ. ಎಂದೂ ಕೂಡ ದೇಶದ್ರೋಹದ ಹೇಳಿಕೆಯನ್ನು ಕೊಟ್ಟಿಲ್ಲ. ದೇಶ ಅವಿಸ್ಮತೆಯ ಬಗ್ಗೆ ಮಾತನಾಡಿರುತ್ತಾರೆ ಹಾಗಾಗಿ ಅವರ ಮಾತಿನ ಬಗ್ಗೆ ನಿರ್ಬಂಧ ಹೇರಿರುವ ಬಗ್ಗೆ ವಿಚಾರ ಮಾಡುವಾಗ ಹಾಸ್ಯಸ್ಪದವಾಗಿ ಕಾಣುತ್ತದೆ. ಇನ್ನಾದರೂ ಹಿಂದೂ ಬಾಂಧವರು ಎಚ್ಚೆತ್ತುಕೊಳ್ಳಬೇಕು ರಾಷ್ಟ್ರ ಕಾರ್ಯಕ್ಕೆ ಕೈಜೋಡಿಸಿ ಇಂತಹ ರಾಷ್ಟ್ರ ಪ್ರೇಮಿಗಳ ಮಾತಿಗೆ ಜೊತೆಯಾಗಬೇಕು” ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ರವರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶುಕ್ರವಾರ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ, ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಅವರು ಕುಟುಂಬ ಸಮೇತರಾಗಿ ಶೃಂಗೇರಿಗೆ ಆಗಮಿಸಿದ್ದು, ಜಗದ್ಗುರುಗಳ ಆಶೀರ್ವಾದವೂ ಪಡೆದರು.

ದಿನ ವಿಶೇಷ – ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಪ್ರತಿ ವರ್ಷ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಜಾಗತಿಕ ಮಟ್ಟದಲ್ಲಿ ಆಚರಿಸಲಾಗುತ್ತದೆ.

ಇಸ್ರೇಲ್-ಇರಾನ್ ಸಂಘರ್ಷ ತೀವ್ರತೆಗೆ: ಇಸ್ಪಾಹಾನ್ ನ್ಯೂಕ್ಲಿಯರ್ ಘಟಕದತ್ತ ಇಸ್ರೇಲ್ ಕ್ಷಿಪಣಿದಾಳಿ

ಇಸ್ರೇಲ್ ಮತ್ತು ಇರಾನ್ ನಡುವಿನ ಸಾಯಂಕಾಲದ ಸಂಘರ್ಷ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಇಸ್ರೇಲ್ ರಕ್ಷಣಾ ಪಡೆ (IDF) ನಡೆಸಿದ ತೀವ್ರ ಕ್ಷಿಪಣಿದಾಳಿಯಿಂದ ಇರಾನ್‌ನ ಹಲವು ಸೈನಿಕ ಸೌಲಭ್ಯಗಳು ಧ್ವಂಸಗೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

“ನನ್ನ ಹೆಸರಿದ್ದರೆ ಅನುಮತಿ ಇಲ್ಲ!” – ಅಮೆರಿಕ ಪ್ರವಾಸ ನಿರಾಕರಣೆಗೆ ಪ್ರಿಯಾಂಕ್ ಖರ್ಗೆಯ ಅಸಮಾಧಾನ

ಕೇಂದ್ರ ವಿದೇಶಾಂಗ ಸಚಿವಾಲಯ ತನ್ನ ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಿಸಿರುವುದನ್ನು ತೀವ್ರವಾಗಿ ವಿರೋಧಿಸಿದ ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, “ನನ್ನ ಹೆಸರಿದ್ದರೆ ಅನುಮತಿ ಸಿಗದು, ಇಲ್ಲದಿದ್ದರೆ ಸಿಗುತ್ತದೆಯೆಂದರೆ ಇದನ್ನು ರಾಜಕೀಯವಲ್ಲದೆ ಇನ್ನೇನು?” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.