spot_img

ಕೇವಲ 7 ನಿಮಿಷದಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂ ದೋಚಿದ ಕಳ್ಳರು !

Date:

spot_img

ಬೆಳಗಾವಿ: ಗ್ಯಾಸ್ ಕಟರ್ ಬಳಸಿ ಎಟಿಎಂ ಹಣ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕಳ್ಳರು ಕೇವಲ 7 ನಿಮಿಷಗಳಲ್ಲೇ ಎಸ್‌ಬಿಐ ಎಟಿಎಂ ಅನ್ನು ಗ್ಯಾಸ್ ಕಟರ್ ಬಳಸಿ ಮುರಿದು, ₹75,600 ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಕೂಡ ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಪೆಟ್ ಸ್ಟೋರ್ ನಿಂದ ನಾಯಿ ಕೂಸುಗಳನ್ನು ಕೊಳ್ಳಬೇಡಿ ದಿನ

ಈ ದಿನವನ್ನು "No Pet Store Puppies Day" ಎಂದು ಗುರುತಿಸುವುದರ ಮೂಲಕ, ಪೆಟ್ ಸ್ಟೋರ್ಗಳಲ್ಲಿ ಪ್ರಾಣಿಗಳನ್ನು ವ್ಯಾಪಾರವಸ್ತುವಾಗಿ ಮಾರಾಟ ಮಾಡುವುದನ್ನು ನಿಲ್ಲಿಸುವ ಸಂದೇಶ ನೀಡಲಾಗುತ್ತದೆ.

ಕಾರ್ಕಳ ಬಸ್ ಸ್ಟ್ಯಾಂಡ್ ಗಣೇಶೋತ್ಸವ ಸಮಿತಿ ಸಭೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಸ್ ಸ್ಟ್ಯಾಂಡ್ (ರಿ) ಕಾರ್ಕಳ ಇದರ ಆಶ್ರಯದಲ್ಲಿ ಆಚರಿಸಲ್ಪಡುವ 18ನೇ ವರ್ಷದ ಗಣೇಶೋತ್ಸವದ ಪೂರ್ವಭಾವಿ ಸಭೆಯು ಇಂದು ರಾಧಾಕೃಷ್ಣ ಸಭಾಭವನದಲ್ಲಿ ಸಮಿತಿಯ ಸ್ಥಾಪಕಾದ್ಯಕ್ಷರಾದ ಶುಭದರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗೃಹ ಸಚಿವರ ಚಾಮುಂಡಿ ಭೇಟಿ: ‘ಅಣ್ಣ ಬಂದ’ ಘೋಷಣೆಯೊಂದಿಗೆ ವಿಚಿತ್ರ ಸ್ವಾಗತ

ಕರ್ನಾಟಕದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಚಾಮುಂಡೇಶ್ವರಿ ದೇವಸ್ಥಾನದಿಂದ ಹೊರಬರುತ್ತಿದ್ದಾಗ, ಕೆಲವು ಭಕ್ತರು "ಅಣ್ಣ ಬಂದ... ಅಣ್ಣ ಬಂದ..." ಎಂದು ಜೋರಾಗಿ ಘೋಷಣೆಗಳನ್ನು ಕೂಗಿ ವ್ಯಂಗ್ಯವಾಡಿದ್ದಾರೆ.

ದಾಖಲೆ ಮಟ್ಟಕ್ಕೆ ಚಿನ್ನದ ಬೆಲೆ: ಒಂದೇ ವಾರದಲ್ಲಿ ₹330 ಏರಿಕೆ

ಒಂದು ವಾರದಲ್ಲಿ ಪ್ರತಿ 10 ಗ್ರಾಂ ಚಿನ್ನಕ್ಕೆ 330 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಇದರ ಪರಿಣಾಮವಾಗಿ, ಚಿನ್ನದ ಮಾರುಕಟ್ಟೆ ಬೆಲೆ ಮತ್ತೆ 1 ಲಕ್ಷ ರೂಪಾಯಿಗಳ ಗಡಿಯನ್ನು ದಾಟಿದೆ.