spot_img

ಇನ್ನಂಜೆ ಪ್ರೌಢ ಶಾಲೆಯಲ್ಲಿ ಯು.ಎಸ್.ರಾಜಗೋಪಾಲ ಆಚಾರ್ಯರವರಿಂದ ಪಾಠ ಅಭ್ಯಾಸದ ಕುರಿತು ತರಬೇತಿ

Date:

spot_img

ಇನ್ನಂಜೆ : ದಿನಾಂಕ 30-06-2025ರಂದು ಎಸ್.ವಿ.ಎಚ್. ಕನ್ನಡ ಮಾಧ್ಯಮ ಪ್ರೌಢ ಶಾಲೆ, ಇನ್ನಂಜೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನಿವೃತ್ತ ಹಿಂದಿ ಶಿಕ್ಷಕ ಯು.ಎಸ್.ರಾಜಗೋಪಾಲ ಆಚಾರ್ಯ ಇವರು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಯಾವ ರೀತಿ ಓದಬೇಕು. ಪಾಠ ಅಭ್ಯಾಸ ಮಾಡುವ ರೀತಿಯ ಬಗ್ಗೆ ತರಬೇತಿ ನೀಡಿದರು.

ಈ ಕಾರ್ಯಕ್ರಮವನ್ನು ಇನ್ನಂಜೆ ಮಹಿಳಾ ಮಂಡಳಿಯ ಸಹಯೋಗದೊಂದಿಗೆ ಸಂಯೋಜನೆ ಮಾಡಲಾಗಿತ್ತು. ಇನ್ನಂಜೆ ಮಹಿಳಾ ಮಂಡಳಿಯ ಅಧ್ಯಕ್ಷೆಯಾದ ಶ್ವೇತ ಎಲ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿಯಾದ ಸಖೂಬಾಯಿ ಪ್ರಾಸ್ತಾವಿಕವಾಗಿ ಮಾತನಾಡಿ ಕೊನೆಯಲ್ಲಿ ಧನ್ಯವಾದವಿತ್ತರು. ಗೌರವಾಧ್ಯಕ್ಷೆಯಾದ ಪುಪ್ಪಾ ಶೆಟ್ಟಿ ಹಾಗೂ ಮಹಿಳಾಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉದ್ಯಮಿ ಕೃಷ್ಣರಾಜ ಹೆಗ್ಡೆ ನಿಧನ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀರೆ A ಒಕ್ಕೂಟದ ವತಿಯಿಂದ ಸಂತಾಪ

ಉದ್ಯಮಿ ಕೃಷ್ಣರಾಜ ಹೆಗ್ಡೆ ನಿಧನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀರೆ A ಒಕ್ಕೂಟದವರು ಸಂತಾಪ ಸೂಚಿಸಿದ್ದಾರೆ.

ಗೃಹ ಮಂತ್ರಿಯಾ ಅಥವಾ ‘ಗ್ರಹಚಾರ’ ಮಂತ್ರಿಯಾ?: ಬಿಜೆಪಿ ನಾಯಕರನ್ನು ತರಾಟೆಗೆತ್ತಿಕೊಂಡ ಮಹೇಶ್ ಶೆಟ್ಟಿ ತಿಮರೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತಾವು ನೀಡಿದ್ದಾರೆ ಎನ್ನಲಾದ ಹೇಳಿಕೆಗಾಗಿ ಬಂಧನಕ್ಕೆ ಒತ್ತಾಯಿಸಿದ ಬಿಜೆಪಿ ನಾಯಕರು ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವಹಿಂದೂ ಪರಿಷದ್ ಉಡುಪಿ ಜಿಲ್ಲೆಯ ವತಿಯಿoದ ಶಿವ ಪಂಚಾಕ್ಷರಿ ಜಪ ಸಂಕಲ್ಪ ; ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಕೊನೆಯಾಗಲು ಪ್ರಾರ್ಥನೆ

ಕ್ಷೇತ್ರದಲ್ಲಿ ಶ್ರದ್ಧೆ , ಭಕ್ತಿ , ಶಾಂತಿ ನೆಲೆಸಲಿ ಎಂಬ ಉದ್ದೇಶದಿಂದ ಉಡುಪಿ ಅನಂತೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶಿವ ಪಂಚಾಕ್ಷರಿ ಜಪ ಸಂಕಲ್ಪವನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀಗಳ ಸಮ್ಮುಖದಲ್ಲಿ ನಡೆಸಲಾಯಿತು.

ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹಿಸಿದ್ದಾರೆ.