ತುಳು ನಾಟಕ “ಬಿರ್ಸೆ” ಶೀಘ್ರ ರಂಗ ಪ್ರದರ್ಶನಕ್ಕೆ! ಮುಡ್ರಾಲು ದೇವಸ್ಥಾನದಲ್ಲಿ ಶುಭ ಮುಹೂರ್ತ

Date:

spot_img

ಬಜಗೋಳಿ: ಪ್ರಸಿದ್ಧ ಕಲಾತ್ಮಕ ಪ್ರತಿಭೆ ಅಭಿಷೇಕ್ ಬಜಗೋಳಿ ಅವರ ರಚನೆ ಮತ್ತು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ವರ್ಷದ ಹೊಚ್ಚ ಹೊಸ ತುಳು ಹಾಸ್ಯಮಯ ಸಾಮಾಜಿಕ ನಾಟಕ “ಬಿರ್ಸೆ” ಶೀಘ್ರದಲ್ಲೇ ರಂಗೇರಲಿದೆ.

ಈ ನಾಟಕದ ಅಧಿಕೃತ ಶುಭಾರಂಭವಾದ ಮುಹೂರ್ತ ಕಾರ್ಯಕ್ರಮವು ಇದೇ ಬರುವ ಶುಕ್ರವಾರ ಜೂನ್ 4ರಂದು , ಬಜಗೋಳಿ ಶ್ರೀ ಮುಡ್ರಾಲು ದುರ್ಗಾಪರಮೇಶ್ವರಿ ಅಮ್ಮನವರ ಪವಿತ್ರ ಸನ್ನಿಧಿಯಲ್ಲಿ ಜರುಗಲಿದೆ. ನಾಟಕದ ತಂಡ, ಸ್ಥಳೀಯ ಅಭಿಮಾನಿಗಳು ಹಾಗೂ ಕಲಾಪೋಷಕರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಈ ನಾಟಕದಲ್ಲಿ “ಬೊಳ್ಳಿ ಕಲಾವಿದರು” ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.ನಾಟಕದ ಸಮಗ್ರ ನಿರ್ವಹಣೆಯನ್ನು “ಕಾಮಿಡಿ ರಾಜೆ” ಖ್ಯಾತಿಯ ನಾಗರಾಜ್ ಕಾಡುಹೊಳೆಯವರು ನಿರ್ವಹಿಸಲಿದ್ದಾರೆ. ಸಲಹೆ ಸಹಕಾರವನ್ನು ಮಹಾಲಕ್ಷ್ಮಿ ಆರ್ಟ್ಸ್ ಬಜಗೋಳಿಯ ದಿಲೀಪ್ ಡಿ ಕೆ ಹಾಗೂ ಅಕ್ಷತ್ ಮಾಳರವರು ನೀಡಲಿದ್ದಾರೆ.

ತುಳು ನಾಟಕ ಕ್ಷೇತ್ರದಲ್ಲಿ ಹೊಸ ರೀತಿಯ ಕುತೂಹಲ ಭರಿತ ವಿಷಯ ಇರುವ ಕಥೆಯೊಂದಿಗೆ ರೂಪುಗೊಂಡಿರುವ ಈ ವರ್ಷದ ಹೊಚ್ಚ ಹೊಸ ತುಳು ಹಾಸ್ಯಮಯ ಸಾಮಾಜಿಕ ನಾಟಕ “ಬಿರ್ಸೆ”, ಪ್ರೇಕ್ಷಕರಿಗೆ ಹೆಚ್ಚಿನ ಮನೋರಂಜನೆಯನ್ನು ನೀಡಲಿದೆ ಎನ್ನುವ ನಿರೀಕ್ಷೆಯಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.