spot_img

ಆನ್‌ಲೈನ್ ವಂಚನೆ ಕಾರ್ಕಳದ ಇಬ್ಬರು ಯುವಕರ ಬಂಧನ

Date:

ಕಾರ್ಕಳ: ಆನ್‌ಲೈನ್ ವಂಚನೆ ಮತ್ತು ಹಣಕಾಸು ವಂಚನೆಗೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಯುವಕರನ್ನು ಹೊರ ಜಿಲ್ಲೆ ಮತ್ತು ರಾಜ್ಯದ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

ಮೊದಲ ಪ್ರಕರಣದಲ್ಲಿ, ಕಾರ್ಕಳದ ಖಾಸಗಿ ಕಾಲೇಜಿನ ವಿದ್ಯಾರ್ಥಿ ಪ್ರಥ್ವಿಶ್ ಪೈ ಅವರನ್ನು ಚಿತ್ರದುರ್ಗ ಸೈಬರ್ ಕ್ರೈಂ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅವರು ಆನ್‌ಲೈನ್ ಹಣಕಾಸು ವಂಚನೆಗೆ ಸಂಬಂಧಿಸಿದಂತೆ ಶಂಕಿತರಾಗಿದ್ದು, ವಿಚಾರಣೆಗಾಗಿ ಚಿತ್ರದುರ್ಗಕ್ಕೆ ಕರೆದೊಯ್ಯಲಾಗಿದೆ.

ಎರಡನೇ ಪ್ರಕರಣದಲ್ಲಿ, ಪೆರ್ವಾಜೆ ನಿವಾಸಿ ಸಮರ್ಥ್ ಶೆಟ್ಟಿ (25) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅವರು ಹಣಕಾಸು ವಂಚನೆಗೆ ಸಂಬಂಧಿಸಿದಂತೆ ಶಂಕಿತರಾಗಿದ್ದು, ಮುಂಬೈಗೆ ಕರೆದೊಯ್ಯಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಸರ್ಕಾರ ಮೊದಲು ತನ್ನ ಕರ್ತವ್ಯ ಮಾಡಲಿ – ನಳಿನ್ ಕುಮಾರ್

ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹಿಂಸಾತ್ಮಕ ಘಟನೆಗಳು ಹಾಗೂ ಹಿಂದೂ ಸಂಘಟನೆಗಳ ಮೇಲಿನ ದಾಳಿಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಮಾಜಿ ಸಂಸದ ಮತ್ತು ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಸರ್ಕಾರದ ವಿರುದ್ಧ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಸರ್ಕಾರ ಮೊದಲು ತನ್ನ ಕರ್ತವ್ಯ ಮಾಡಲಿ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದ.ಕ. ಹಾಲು ಉತ್ಪಾದಕರ ಮಹಾ ಮಂಡಳಿಗೆ ಉಪಾಧ್ಯಕ್ಷರಾಗಿ ಉದಯ ಕೋಟ್ಯಾನ್ ಆಯ್ಕೆ!

ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಮಹಾ ಮಂಡಳಿಯ ಉಪಾಧ್ಯಕ್ಷ ಸ್ಥಾನಕ್ಕೆ ಉದಯ ಕೋಟ್ಯಾನ್ ಅವರು ಆಯ್ಕೆಯಾದರು.

ಮಹದಾಯಿ ವಿಚಾರದಲ್ಲಿ ಶೂನ್ಯ ಸಾಧನೆ ಮುಚ್ಚಿ ಹಾಕಲು ಸಿದ್ದರಾಮಯ್ಯ ಯತ್ನ: ಪ್ರಹ್ಲಾದ ಜೋಶಿ ವಾಗ್ದಾಳಿ

ಮಹದಾಯಿ ವಿಚಾರವನ್ನು ಮುಂದೆ ತಳ್ಳುವ ಮೂಲಕ ತನ್ನ ಶೂನ್ಯ ಸಾಧನೆ ಮುಚ್ಚಿಹಾಕಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

ಕೊಪ್ಪ ಜಯಪುರದಲ್ಲಿ ಭಾರಿ ಮಳೆಗೆ ನಾಡಕಚೇರಿ ಕಟ್ಟಡ ಕುಸಿತ:ದಾಖಲೆಗಳು ಮಣ್ಣುಪಾಲು

ಶಿವಮೊಗ್ಗ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ಭಾನುವಾರ ಸಂಭವಿಸಿದ ಭಾರಿ ಮಳೆಯಿಂದಾಗಿ ನಾಡಕಚೇರಿ ಕಾರ್ಯಾಲಯವಾಗಿ ಬಳಸಲಾಗುತ್ತಿದ್ದ ಹಳೆಯ ಕಟ್ಟಡವು ಸಂಪೂರ್ಣವಾಗಿ ಧರೆಗುರುಳಿದ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.